AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ.ಡಿ ಬುಲಾವ್, ಇಡೀ ಕುಟುಂಬ ದೆಹಲಿಗೆ ದೌಡು

ಬೆಂಗಳೂರು: ಡಿ.ಕೆ.ಶಿವಕುಮಾರ್ ಪತ್ನಿ, ತಾಯಿಗೆ ಇ.ಡಿ ಅಧಿಕಾರಿಗಳು ನೀಡಿರುವ ಸಮನ್ಸ್ ಸಂಬಂಧ ನಾಳೆ ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಇದೆ. ಹಾಗಾಗಿ ಇಂದು ಸಂಜೆ ಡಿಕೆಶಿ ಕುಟುಂಬ ದೆಹಲಿಗೆ ತೆರಳಲಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಡಿಕೆಶಿ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದರು. ಆದ್ರೆ, ಅನಾರೋಗ್ಯದ ಕಾರಣ ಬೆಂಗಳೂರಿನಲ್ಲೇ ವಿಚಾರಣೆ ನಡೆಸಬೇಕೆಂದು ಡಿಕೆಶಿ ತಾಯಿ ದೆಹಲಿ ಹೈಕೋರ್ಟ್​ಗೆ ಅರ್ಜಿ […]

ಇ.ಡಿ ಬುಲಾವ್, ಇಡೀ ಕುಟುಂಬ ದೆಹಲಿಗೆ ದೌಡು
ಸಾಧು ಶ್ರೀನಾಥ್​
|

Updated on:Oct 29, 2019 | 1:29 PM

Share

ಬೆಂಗಳೂರು: ಡಿ.ಕೆ.ಶಿವಕುಮಾರ್ ಪತ್ನಿ, ತಾಯಿಗೆ ಇ.ಡಿ ಅಧಿಕಾರಿಗಳು ನೀಡಿರುವ ಸಮನ್ಸ್ ಸಂಬಂಧ ನಾಳೆ ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಇದೆ. ಹಾಗಾಗಿ ಇಂದು ಸಂಜೆ ಡಿಕೆಶಿ ಕುಟುಂಬ ದೆಹಲಿಗೆ ತೆರಳಲಿದ್ದಾರೆ.

ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಡಿಕೆಶಿ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದರು. ಆದ್ರೆ, ಅನಾರೋಗ್ಯದ ಕಾರಣ ಬೆಂಗಳೂರಿನಲ್ಲೇ ವಿಚಾರಣೆ ನಡೆಸಬೇಕೆಂದು ಡಿಕೆಶಿ ತಾಯಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಹಾಕಿದ್ರು. ಹೀಗಾಗಿ ನಾಳೆ ದೆಹಲಿಯಲ್ಲಿ ಅರ್ಜಿ ವಿಚಾರಣೆ ಇರುವ ಕಾರಣ ಇಂದು ಸಂಜೆ ಡಿಕೆಶಿ ಕುಟುಂಬ ದೆಹಲಿಗೆ ತೆರಳಲಿದೆ.

ತಿಹಾರ್ ಜೈಲಿನಲ್ಲಿದ್ದ ಡಿ.ಕೆ.ಶಿವಕುಮಾರ್ 3 ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬೆಂಗಳೂರಿಗೆ ವಾಪಸಾಗಿದ್ದಾರೆ. ಡಿಕೆಶಿ ಸೋದರ ಡಿ.ಕೆ.ಸುರೇಶ್ ಮತ್ತು ಪುತ್ರಿ ಐಶ್ವರ್ಯಾ ಅವರನ್ನು ಈಗಾಗಲೇ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈಗ ಡಿಕೆಶಿ ಪತ್ನಿ ಮತ್ತು ತಾಯಿಯ ಸರದಿಯಾಗಿದೆ.

Published On - 1:10 pm, Tue, 29 October 19

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್