AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ […]

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!
ಸಾಧು ಶ್ರೀನಾಥ್​
|

Updated on:Nov 19, 2019 | 5:33 PM

Share

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ.

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ.

ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ ನಂಗೊಂದು ಸೆಲ್ಫಿ, ನಂಗೊಂದು ಸೆಲ್ಫಿ ಅಂತ ಡಿ.ಕೆ.ಶಿವಕುಮಾರ್ ಹಿಂದೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಕೊನೆಗೆ ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳಲು ಡಿಕೆಶಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದೇ ವೇಳೆ ಡಿಕೆಶಿ ಕುಟುಂಬಕ್ಕೆ ಸ್ಥಳೀಯ ಶಾಸಕ ರಾಜೇಗೌಡ ಸಾಥ್ ನೀಡಿದ್ದಾರೆ.

Published On - 4:48 pm, Tue, 19 November 19

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್