AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ […]

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!
ಸಾಧು ಶ್ರೀನಾಥ್​
|

Updated on:Nov 19, 2019 | 5:33 PM

Share

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ.

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ.

ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ ನಂಗೊಂದು ಸೆಲ್ಫಿ, ನಂಗೊಂದು ಸೆಲ್ಫಿ ಅಂತ ಡಿ.ಕೆ.ಶಿವಕುಮಾರ್ ಹಿಂದೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಕೊನೆಗೆ ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳಲು ಡಿಕೆಶಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದೇ ವೇಳೆ ಡಿಕೆಶಿ ಕುಟುಂಬಕ್ಕೆ ಸ್ಥಳೀಯ ಶಾಸಕ ರಾಜೇಗೌಡ ಸಾಥ್ ನೀಡಿದ್ದಾರೆ.

Published On - 4:48 pm, Tue, 19 November 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ