AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ […]

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 5:33 PM

Share

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ.

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ.

ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ ನಂಗೊಂದು ಸೆಲ್ಫಿ, ನಂಗೊಂದು ಸೆಲ್ಫಿ ಅಂತ ಡಿ.ಕೆ.ಶಿವಕುಮಾರ್ ಹಿಂದೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಕೊನೆಗೆ ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳಲು ಡಿಕೆಶಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದೇ ವೇಳೆ ಡಿಕೆಶಿ ಕುಟುಂಬಕ್ಕೆ ಸ್ಥಳೀಯ ಶಾಸಕ ರಾಜೇಗೌಡ ಸಾಥ್ ನೀಡಿದ್ದಾರೆ.

Published On - 4:48 pm, Tue, 19 November 19

Follow Us
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ