AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ […]

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!
ಸಾಧು ಶ್ರೀನಾಥ್​
|

Updated on:Nov 19, 2019 | 5:33 PM

Share

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ.

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ.

ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ ನಂಗೊಂದು ಸೆಲ್ಫಿ, ನಂಗೊಂದು ಸೆಲ್ಫಿ ಅಂತ ಡಿ.ಕೆ.ಶಿವಕುಮಾರ್ ಹಿಂದೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಕೊನೆಗೆ ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳಲು ಡಿಕೆಶಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದೇ ವೇಳೆ ಡಿಕೆಶಿ ಕುಟುಂಬಕ್ಕೆ ಸ್ಥಳೀಯ ಶಾಸಕ ರಾಜೇಗೌಡ ಸಾಥ್ ನೀಡಿದ್ದಾರೆ.

Published On - 4:48 pm, Tue, 19 November 19

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ