AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI ದಾಳಿ ವೇಳೆ.. TV 9 ವೀಕ್ಷಿಸಿದ DK ಶಿವಕುಮಾರ್ ಕುಟುಂಬಸ್ಥರು

ಬೆಂಗಳೂರು: KPCC ಅಧ್ಯಕ್ಷ DK ಶಿವಕುಮಾರ್  ಅವರ ಸದಾಶಿವನಗರದ ನಿವಾಸದ ಮೇಲೆ CBI ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸುತ್ತಿದ್ದಂತೆ ಶಿವಕುಮಾರ್ ಕುಟುಂಬಸ್ಥರು ತಮ್ಮ ನಿವಾಸದಲ್ಲಿರುವ ಟಿವಿಯಲ್ಲಿ ಮತ್ತಷ್ಟು ಮಾಹಿತಿ ಪಡೆಯಲು ಮುಂದಾದರು. ಇದೇ ವೇಳೆ DK ಶಿವಕುಮಾರ್ ಪುತ್ರಿ ತಮ್ಮ ನಿವಾಸದಲ್ಲಿ ಟಿವಿ 9 ವೀಕ್ಷಿಸುವ ದೃಶ್ಯಗಳು ಕಂಡುಬಂದವು. DK ಶಿವಕುಮಾರ್ ಕುಟುಂಬಸ್ಥರು ಟಿವಿ 9 ವೀಕ್ಷಿಸಿ ದಾಳಿ ಬಗ್ಗೆ ಮಾಹಿತಿ ಪಡೆದರು.    

CBI ದಾಳಿ ವೇಳೆ.. TV 9 ವೀಕ್ಷಿಸಿದ DK ಶಿವಕುಮಾರ್ ಕುಟುಂಬಸ್ಥರು
KUSHAL V
| Edited By: |

Updated on: Oct 05, 2020 | 11:36 AM

Share

ಬೆಂಗಳೂರು: KPCC ಅಧ್ಯಕ್ಷ DK ಶಿವಕುಮಾರ್  ಅವರ ಸದಾಶಿವನಗರದ ನಿವಾಸದ ಮೇಲೆ CBI ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸುತ್ತಿದ್ದಂತೆ ಶಿವಕುಮಾರ್ ಕುಟುಂಬಸ್ಥರು ತಮ್ಮ ನಿವಾಸದಲ್ಲಿರುವ ಟಿವಿಯಲ್ಲಿ ಮತ್ತಷ್ಟು ಮಾಹಿತಿ ಪಡೆಯಲು ಮುಂದಾದರು.

ಇದೇ ವೇಳೆ DK ಶಿವಕುಮಾರ್ ಪುತ್ರಿ ತಮ್ಮ ನಿವಾಸದಲ್ಲಿ ಟಿವಿ 9 ವೀಕ್ಷಿಸುವ ದೃಶ್ಯಗಳು ಕಂಡುಬಂದವು. DK ಶಿವಕುಮಾರ್ ಕುಟುಂಬಸ್ಥರು ಟಿವಿ 9 ವೀಕ್ಷಿಸಿ ದಾಳಿ ಬಗ್ಗೆ ಮಾಹಿತಿ ಪಡೆದರು.

   

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್