AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀರ್ಘ ಸುತ್ತಾಟದಿಂದ ಡಿಕೆಶಿ ಸುಸ್ತು, ಇಂದು ದಿನವಿಡೀ ಮನೆಯಲ್ಲೇ..

ಬೆಂಗಳೂರು: ಅನಾರೋಗ್ಯದ ನೆಪವೊಡ್ಡಿ ತಿಹಾರ್ ಜೈಲಿನಿಂದ ಹೊರಬಿದ್ದಿದ್ದ ಡಿಕೆಶಿ ಸುದೀರ್ಘ ಸುತ್ತಾಟದಿಂದ ಸುಸ್ತಾಗಿದ್ದಾರೆ. ಮೂರು ದಿನ ನಿರಂತರ ಪ್ರವಾಸದಿಂದ ದಣಿದಿದ್ದ ಕನಕಪುರದ ಗ್ರಾನೈಟ್ ಧಣಿ ಡಿ.ಕೆ.ಶಿವಕುಮಾರ್ ಇಂದು ಯಾವುದೇ ಪ್ರವಾಸ ಹಾಕಿಕೊಳ್ಳದೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಮೊದಲಿಗೆ ಆಸ್ಪತ್ರೆಗೆ ತೆರಳಿ ಆರೋಗ್ಯವನ್ನು ಚೆಕಪ್ ಮಾಡಿಸಲಿದ್ದಾರೆ. ಬಳಿಕ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ವಿಶ್ರಾಂತಿ ಪಡೆಯಲಿದ್ದಾರೆ. ಶನಿವಾರ ದೆಹಲಿಯಿಂದ ಆಗಮಿಸುತ್ತಿದ್ದಂತೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿತ್ತು. ಭಾನುವಾರ ತುಮಕೂರು ಹಾಗೂ ಸೋಮವಾರ ಕನಕಪುರದಲ್ಲಿ ಸುದೀರ್ಘ ಸುತ್ತಾಟ ನಡೆಸಿದ್ದಾರೆ. ಇದರಿಂದ ಆಯಾಸಗೊಂಡ ಡಿಕೆಶಿ […]

ಸುದೀರ್ಘ ಸುತ್ತಾಟದಿಂದ ಡಿಕೆಶಿ ಸುಸ್ತು, ಇಂದು ದಿನವಿಡೀ ಮನೆಯಲ್ಲೇ..
ಸಾಧು ಶ್ರೀನಾಥ್​
|

Updated on: Oct 29, 2019 | 11:57 AM

Share

ಬೆಂಗಳೂರು: ಅನಾರೋಗ್ಯದ ನೆಪವೊಡ್ಡಿ ತಿಹಾರ್ ಜೈಲಿನಿಂದ ಹೊರಬಿದ್ದಿದ್ದ ಡಿಕೆಶಿ ಸುದೀರ್ಘ ಸುತ್ತಾಟದಿಂದ ಸುಸ್ತಾಗಿದ್ದಾರೆ. ಮೂರು ದಿನ ನಿರಂತರ ಪ್ರವಾಸದಿಂದ ದಣಿದಿದ್ದ ಕನಕಪುರದ ಗ್ರಾನೈಟ್ ಧಣಿ ಡಿ.ಕೆ.ಶಿವಕುಮಾರ್ ಇಂದು ಯಾವುದೇ ಪ್ರವಾಸ ಹಾಕಿಕೊಳ್ಳದೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಮೊದಲಿಗೆ ಆಸ್ಪತ್ರೆಗೆ ತೆರಳಿ ಆರೋಗ್ಯವನ್ನು ಚೆಕಪ್ ಮಾಡಿಸಲಿದ್ದಾರೆ. ಬಳಿಕ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ವಿಶ್ರಾಂತಿ ಪಡೆಯಲಿದ್ದಾರೆ. ಶನಿವಾರ ದೆಹಲಿಯಿಂದ ಆಗಮಿಸುತ್ತಿದ್ದಂತೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿತ್ತು. ಭಾನುವಾರ ತುಮಕೂರು ಹಾಗೂ ಸೋಮವಾರ ಕನಕಪುರದಲ್ಲಿ ಸುದೀರ್ಘ ಸುತ್ತಾಟ ನಡೆಸಿದ್ದಾರೆ. ಇದರಿಂದ ಆಯಾಸಗೊಂಡ ಡಿಕೆಶಿ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಅಲ್ಲದೆ, ಇಂದು ಮನೆಯಲ್ಲೇ ಪಕ್ಷದ ನಾಯಕರ ಭೇಟಿಗೆ ಸಮಯ ಮೀಸಲಿಟ್ಟಿದ್ದಾರೆ. 

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ