AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀರ್ಘ ಸುತ್ತಾಟದಿಂದ ಡಿಕೆಶಿ ಸುಸ್ತು, ಇಂದು ದಿನವಿಡೀ ಮನೆಯಲ್ಲೇ..

ಬೆಂಗಳೂರು: ಅನಾರೋಗ್ಯದ ನೆಪವೊಡ್ಡಿ ತಿಹಾರ್ ಜೈಲಿನಿಂದ ಹೊರಬಿದ್ದಿದ್ದ ಡಿಕೆಶಿ ಸುದೀರ್ಘ ಸುತ್ತಾಟದಿಂದ ಸುಸ್ತಾಗಿದ್ದಾರೆ. ಮೂರು ದಿನ ನಿರಂತರ ಪ್ರವಾಸದಿಂದ ದಣಿದಿದ್ದ ಕನಕಪುರದ ಗ್ರಾನೈಟ್ ಧಣಿ ಡಿ.ಕೆ.ಶಿವಕುಮಾರ್ ಇಂದು ಯಾವುದೇ ಪ್ರವಾಸ ಹಾಕಿಕೊಳ್ಳದೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಮೊದಲಿಗೆ ಆಸ್ಪತ್ರೆಗೆ ತೆರಳಿ ಆರೋಗ್ಯವನ್ನು ಚೆಕಪ್ ಮಾಡಿಸಲಿದ್ದಾರೆ. ಬಳಿಕ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ವಿಶ್ರಾಂತಿ ಪಡೆಯಲಿದ್ದಾರೆ. ಶನಿವಾರ ದೆಹಲಿಯಿಂದ ಆಗಮಿಸುತ್ತಿದ್ದಂತೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿತ್ತು. ಭಾನುವಾರ ತುಮಕೂರು ಹಾಗೂ ಸೋಮವಾರ ಕನಕಪುರದಲ್ಲಿ ಸುದೀರ್ಘ ಸುತ್ತಾಟ ನಡೆಸಿದ್ದಾರೆ. ಇದರಿಂದ ಆಯಾಸಗೊಂಡ ಡಿಕೆಶಿ […]

ಸುದೀರ್ಘ ಸುತ್ತಾಟದಿಂದ ಡಿಕೆಶಿ ಸುಸ್ತು, ಇಂದು ದಿನವಿಡೀ ಮನೆಯಲ್ಲೇ..
ಸಾಧು ಶ್ರೀನಾಥ್​
|

Updated on: Oct 29, 2019 | 11:57 AM

Share

ಬೆಂಗಳೂರು: ಅನಾರೋಗ್ಯದ ನೆಪವೊಡ್ಡಿ ತಿಹಾರ್ ಜೈಲಿನಿಂದ ಹೊರಬಿದ್ದಿದ್ದ ಡಿಕೆಶಿ ಸುದೀರ್ಘ ಸುತ್ತಾಟದಿಂದ ಸುಸ್ತಾಗಿದ್ದಾರೆ. ಮೂರು ದಿನ ನಿರಂತರ ಪ್ರವಾಸದಿಂದ ದಣಿದಿದ್ದ ಕನಕಪುರದ ಗ್ರಾನೈಟ್ ಧಣಿ ಡಿ.ಕೆ.ಶಿವಕುಮಾರ್ ಇಂದು ಯಾವುದೇ ಪ್ರವಾಸ ಹಾಕಿಕೊಳ್ಳದೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಮೊದಲಿಗೆ ಆಸ್ಪತ್ರೆಗೆ ತೆರಳಿ ಆರೋಗ್ಯವನ್ನು ಚೆಕಪ್ ಮಾಡಿಸಲಿದ್ದಾರೆ. ಬಳಿಕ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ವಿಶ್ರಾಂತಿ ಪಡೆಯಲಿದ್ದಾರೆ. ಶನಿವಾರ ದೆಹಲಿಯಿಂದ ಆಗಮಿಸುತ್ತಿದ್ದಂತೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿತ್ತು. ಭಾನುವಾರ ತುಮಕೂರು ಹಾಗೂ ಸೋಮವಾರ ಕನಕಪುರದಲ್ಲಿ ಸುದೀರ್ಘ ಸುತ್ತಾಟ ನಡೆಸಿದ್ದಾರೆ. ಇದರಿಂದ ಆಯಾಸಗೊಂಡ ಡಿಕೆಶಿ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಅಲ್ಲದೆ, ಇಂದು ಮನೆಯಲ್ಲೇ ಪಕ್ಷದ ನಾಯಕರ ಭೇಟಿಗೆ ಸಮಯ ಮೀಸಲಿಟ್ಟಿದ್ದಾರೆ. 

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್