AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರಿನಲ್ಲಿ ಡಿಕೆಶಿಯ ಬಾಧೆಗಳು ಒಂದಾ ಎರಡಾ!? ಕೋರ್ಟ್​ಗೆ ಅವರು ಹೇಳಿದ್ದೇನು?

ತಿಹಾರ್ ಜೈಲಿನಲ್ಲಿ ನನಗೆ ಒಂದು ಚೇರ್ ಸಹ ನೀಡಲಿಲ್ಲ. ನನ್ನನ್ನು ನಿಲ್ಲಿಸಿಯೇ ವಿಚಾರಣೆ ಮಾಡಿದ್ದಾರೆ. ನನಗೆ ಸೊಂಟ, ಬೆನ್ನು ನೋವು ಇದೆ. ಹೀಗಾಗಿ ನನಗೆ ಒಂದು ಕುರ್ಚಿ ಬೇಕೆಂದು ಜಡ್ಜ್​ಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬ್ಯಾರಕ್ ಹೊರಗೆ ಲೈಬ್ರರಿ ಇದೆ ಅಲ್ಲೂ ಕುರ್ಚಿ ಕೊಡ್ತಿಲ್ಲ. ಡಾಕ್ಟರ್ ಕುರ್ಚಿ ನೀಡಲು ಸಲಹೆ ನೀಡಿದ್ದಾರೆ. ನಾನು 30 ವರ್ಷದ ಹಿಂದೆ ಬಂಧಿಖಾನೆ ಸಚಿವನಾಗಿದ್ದೆ. ನನಗೂ ಬಂಧಿಖಾನೆ ವಿಚಾರಗಳ ಬಗ್ಗೆ ಗೊತ್ತಿದೆ. ನನಗೆ ಬೇರೆ ವಿನಾಯಿತಿ ಬೇಡ ಕುರ್ಚಿ ಬೇಕು. ಇಷ್ಟು […]

ತಿಹಾರಿನಲ್ಲಿ ಡಿಕೆಶಿಯ ಬಾಧೆಗಳು ಒಂದಾ ಎರಡಾ!? ಕೋರ್ಟ್​ಗೆ ಅವರು ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:Oct 15, 2019 | 2:40 PM

Share

ತಿಹಾರ್ ಜೈಲಿನಲ್ಲಿ ನನಗೆ ಒಂದು ಚೇರ್ ಸಹ ನೀಡಲಿಲ್ಲ. ನನ್ನನ್ನು ನಿಲ್ಲಿಸಿಯೇ ವಿಚಾರಣೆ ಮಾಡಿದ್ದಾರೆ. ನನಗೆ ಸೊಂಟ, ಬೆನ್ನು ನೋವು ಇದೆ. ಹೀಗಾಗಿ ನನಗೆ ಒಂದು ಕುರ್ಚಿ ಬೇಕೆಂದು ಜಡ್ಜ್​ಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬ್ಯಾರಕ್ ಹೊರಗೆ ಲೈಬ್ರರಿ ಇದೆ ಅಲ್ಲೂ ಕುರ್ಚಿ ಕೊಡ್ತಿಲ್ಲ. ಡಾಕ್ಟರ್ ಕುರ್ಚಿ ನೀಡಲು ಸಲಹೆ ನೀಡಿದ್ದಾರೆ. ನಾನು 30 ವರ್ಷದ ಹಿಂದೆ ಬಂಧಿಖಾನೆ ಸಚಿವನಾಗಿದ್ದೆ. ನನಗೂ ಬಂಧಿಖಾನೆ ವಿಚಾರಗಳ ಬಗ್ಗೆ ಗೊತ್ತಿದೆ. ನನಗೆ ಬೇರೆ ವಿನಾಯಿತಿ ಬೇಡ ಕುರ್ಚಿ ಬೇಕು. ಇಷ್ಟು ಅಮಾನವೀಯವಾಗಿ ನಡೆಸಿಕೊಳ್ಳಬಾರದು ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದೆಲ್ಲ ನಡೆದಿದ್ದು ದೆಹಲಿಯ ಇಡಿ ನ್ಯಾಯಾಲಯದಲ್ಲಿ. ಡಿಕೆಶಿ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ಇಡಿ ಕೋರ್ಟ್​ಗೆ ಹಾಜರುಪಡಿಸಿದ್ದರು. ಈ ವೇಳೆ ಜಡ್ಜ್​ ಎದುರು ಡಿಕೆಶಿ ತಮ್ಮ ನೋವನ್ನು ಈ ರೀತಿ ಹೇಳಿಕೊಂಡಿದ್ದಾರೆ.

ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸುತ್ತಿದ್ದಂತೆ ಡಿಕೆಶಿಗೆ ಶೇಕ್ ಹ್ಯಾಂಡ್ ಮಾಡಲು ಅಭಿಮಾನಿಗಳಿಗೆ ಜೈಲು ಸಿಬ್ಬಂದಿ ಅವಕಾಶ ನೀಡಲಿಲ್ಲ. ಹೀಗಾಗಿ ದೂರದಿಂದಲೇ ಡಿಕೆಶಿಯನ್ನು ನೋಡಿ ಅಭಿಮಾನಿಗಳು ವಾಪಸ್ ಆಗಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್​ಗೆ ಕನಕಪುರದಿಂದ ಬಂದಿದ್ದ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ.

Published On - 2:07 pm, Tue, 15 October 19

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು