AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರಿನಲ್ಲಿ ಡಿಕೆಶಿಯ ಬಾಧೆಗಳು ಒಂದಾ ಎರಡಾ!? ಕೋರ್ಟ್​ಗೆ ಅವರು ಹೇಳಿದ್ದೇನು?

ತಿಹಾರ್ ಜೈಲಿನಲ್ಲಿ ನನಗೆ ಒಂದು ಚೇರ್ ಸಹ ನೀಡಲಿಲ್ಲ. ನನ್ನನ್ನು ನಿಲ್ಲಿಸಿಯೇ ವಿಚಾರಣೆ ಮಾಡಿದ್ದಾರೆ. ನನಗೆ ಸೊಂಟ, ಬೆನ್ನು ನೋವು ಇದೆ. ಹೀಗಾಗಿ ನನಗೆ ಒಂದು ಕುರ್ಚಿ ಬೇಕೆಂದು ಜಡ್ಜ್​ಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬ್ಯಾರಕ್ ಹೊರಗೆ ಲೈಬ್ರರಿ ಇದೆ ಅಲ್ಲೂ ಕುರ್ಚಿ ಕೊಡ್ತಿಲ್ಲ. ಡಾಕ್ಟರ್ ಕುರ್ಚಿ ನೀಡಲು ಸಲಹೆ ನೀಡಿದ್ದಾರೆ. ನಾನು 30 ವರ್ಷದ ಹಿಂದೆ ಬಂಧಿಖಾನೆ ಸಚಿವನಾಗಿದ್ದೆ. ನನಗೂ ಬಂಧಿಖಾನೆ ವಿಚಾರಗಳ ಬಗ್ಗೆ ಗೊತ್ತಿದೆ. ನನಗೆ ಬೇರೆ ವಿನಾಯಿತಿ ಬೇಡ ಕುರ್ಚಿ ಬೇಕು. ಇಷ್ಟು […]

ತಿಹಾರಿನಲ್ಲಿ ಡಿಕೆಶಿಯ ಬಾಧೆಗಳು ಒಂದಾ ಎರಡಾ!? ಕೋರ್ಟ್​ಗೆ ಅವರು ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:Oct 15, 2019 | 2:40 PM

Share

ತಿಹಾರ್ ಜೈಲಿನಲ್ಲಿ ನನಗೆ ಒಂದು ಚೇರ್ ಸಹ ನೀಡಲಿಲ್ಲ. ನನ್ನನ್ನು ನಿಲ್ಲಿಸಿಯೇ ವಿಚಾರಣೆ ಮಾಡಿದ್ದಾರೆ. ನನಗೆ ಸೊಂಟ, ಬೆನ್ನು ನೋವು ಇದೆ. ಹೀಗಾಗಿ ನನಗೆ ಒಂದು ಕುರ್ಚಿ ಬೇಕೆಂದು ಜಡ್ಜ್​ಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬ್ಯಾರಕ್ ಹೊರಗೆ ಲೈಬ್ರರಿ ಇದೆ ಅಲ್ಲೂ ಕುರ್ಚಿ ಕೊಡ್ತಿಲ್ಲ. ಡಾಕ್ಟರ್ ಕುರ್ಚಿ ನೀಡಲು ಸಲಹೆ ನೀಡಿದ್ದಾರೆ. ನಾನು 30 ವರ್ಷದ ಹಿಂದೆ ಬಂಧಿಖಾನೆ ಸಚಿವನಾಗಿದ್ದೆ. ನನಗೂ ಬಂಧಿಖಾನೆ ವಿಚಾರಗಳ ಬಗ್ಗೆ ಗೊತ್ತಿದೆ. ನನಗೆ ಬೇರೆ ವಿನಾಯಿತಿ ಬೇಡ ಕುರ್ಚಿ ಬೇಕು. ಇಷ್ಟು ಅಮಾನವೀಯವಾಗಿ ನಡೆಸಿಕೊಳ್ಳಬಾರದು ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದೆಲ್ಲ ನಡೆದಿದ್ದು ದೆಹಲಿಯ ಇಡಿ ನ್ಯಾಯಾಲಯದಲ್ಲಿ. ಡಿಕೆಶಿ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ಇಡಿ ಕೋರ್ಟ್​ಗೆ ಹಾಜರುಪಡಿಸಿದ್ದರು. ಈ ವೇಳೆ ಜಡ್ಜ್​ ಎದುರು ಡಿಕೆಶಿ ತಮ್ಮ ನೋವನ್ನು ಈ ರೀತಿ ಹೇಳಿಕೊಂಡಿದ್ದಾರೆ.

ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸುತ್ತಿದ್ದಂತೆ ಡಿಕೆಶಿಗೆ ಶೇಕ್ ಹ್ಯಾಂಡ್ ಮಾಡಲು ಅಭಿಮಾನಿಗಳಿಗೆ ಜೈಲು ಸಿಬ್ಬಂದಿ ಅವಕಾಶ ನೀಡಲಿಲ್ಲ. ಹೀಗಾಗಿ ದೂರದಿಂದಲೇ ಡಿಕೆಶಿಯನ್ನು ನೋಡಿ ಅಭಿಮಾನಿಗಳು ವಾಪಸ್ ಆಗಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್​ಗೆ ಕನಕಪುರದಿಂದ ಬಂದಿದ್ದ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ.

Published On - 2:07 pm, Tue, 15 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್