AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರಿನಲ್ಲಿ ಡಿಕೆಶಿಯ ಬಾಧೆಗಳು ಒಂದಾ ಎರಡಾ!? ಕೋರ್ಟ್​ಗೆ ಅವರು ಹೇಳಿದ್ದೇನು?

ತಿಹಾರ್ ಜೈಲಿನಲ್ಲಿ ನನಗೆ ಒಂದು ಚೇರ್ ಸಹ ನೀಡಲಿಲ್ಲ. ನನ್ನನ್ನು ನಿಲ್ಲಿಸಿಯೇ ವಿಚಾರಣೆ ಮಾಡಿದ್ದಾರೆ. ನನಗೆ ಸೊಂಟ, ಬೆನ್ನು ನೋವು ಇದೆ. ಹೀಗಾಗಿ ನನಗೆ ಒಂದು ಕುರ್ಚಿ ಬೇಕೆಂದು ಜಡ್ಜ್​ಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬ್ಯಾರಕ್ ಹೊರಗೆ ಲೈಬ್ರರಿ ಇದೆ ಅಲ್ಲೂ ಕುರ್ಚಿ ಕೊಡ್ತಿಲ್ಲ. ಡಾಕ್ಟರ್ ಕುರ್ಚಿ ನೀಡಲು ಸಲಹೆ ನೀಡಿದ್ದಾರೆ. ನಾನು 30 ವರ್ಷದ ಹಿಂದೆ ಬಂಧಿಖಾನೆ ಸಚಿವನಾಗಿದ್ದೆ. ನನಗೂ ಬಂಧಿಖಾನೆ ವಿಚಾರಗಳ ಬಗ್ಗೆ ಗೊತ್ತಿದೆ. ನನಗೆ ಬೇರೆ ವಿನಾಯಿತಿ ಬೇಡ ಕುರ್ಚಿ ಬೇಕು. ಇಷ್ಟು […]

ತಿಹಾರಿನಲ್ಲಿ ಡಿಕೆಶಿಯ ಬಾಧೆಗಳು ಒಂದಾ ಎರಡಾ!? ಕೋರ್ಟ್​ಗೆ ಅವರು ಹೇಳಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 15, 2019 | 2:40 PM

Share

ತಿಹಾರ್ ಜೈಲಿನಲ್ಲಿ ನನಗೆ ಒಂದು ಚೇರ್ ಸಹ ನೀಡಲಿಲ್ಲ. ನನ್ನನ್ನು ನಿಲ್ಲಿಸಿಯೇ ವಿಚಾರಣೆ ಮಾಡಿದ್ದಾರೆ. ನನಗೆ ಸೊಂಟ, ಬೆನ್ನು ನೋವು ಇದೆ. ಹೀಗಾಗಿ ನನಗೆ ಒಂದು ಕುರ್ಚಿ ಬೇಕೆಂದು ಜಡ್ಜ್​ಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬ್ಯಾರಕ್ ಹೊರಗೆ ಲೈಬ್ರರಿ ಇದೆ ಅಲ್ಲೂ ಕುರ್ಚಿ ಕೊಡ್ತಿಲ್ಲ. ಡಾಕ್ಟರ್ ಕುರ್ಚಿ ನೀಡಲು ಸಲಹೆ ನೀಡಿದ್ದಾರೆ. ನಾನು 30 ವರ್ಷದ ಹಿಂದೆ ಬಂಧಿಖಾನೆ ಸಚಿವನಾಗಿದ್ದೆ. ನನಗೂ ಬಂಧಿಖಾನೆ ವಿಚಾರಗಳ ಬಗ್ಗೆ ಗೊತ್ತಿದೆ. ನನಗೆ ಬೇರೆ ವಿನಾಯಿತಿ ಬೇಡ ಕುರ್ಚಿ ಬೇಕು. ಇಷ್ಟು ಅಮಾನವೀಯವಾಗಿ ನಡೆಸಿಕೊಳ್ಳಬಾರದು ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದೆಲ್ಲ ನಡೆದಿದ್ದು ದೆಹಲಿಯ ಇಡಿ ನ್ಯಾಯಾಲಯದಲ್ಲಿ. ಡಿಕೆಶಿ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ಇಡಿ ಕೋರ್ಟ್​ಗೆ ಹಾಜರುಪಡಿಸಿದ್ದರು. ಈ ವೇಳೆ ಜಡ್ಜ್​ ಎದುರು ಡಿಕೆಶಿ ತಮ್ಮ ನೋವನ್ನು ಈ ರೀತಿ ಹೇಳಿಕೊಂಡಿದ್ದಾರೆ.

ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸುತ್ತಿದ್ದಂತೆ ಡಿಕೆಶಿಗೆ ಶೇಕ್ ಹ್ಯಾಂಡ್ ಮಾಡಲು ಅಭಿಮಾನಿಗಳಿಗೆ ಜೈಲು ಸಿಬ್ಬಂದಿ ಅವಕಾಶ ನೀಡಲಿಲ್ಲ. ಹೀಗಾಗಿ ದೂರದಿಂದಲೇ ಡಿಕೆಶಿಯನ್ನು ನೋಡಿ ಅಭಿಮಾನಿಗಳು ವಾಪಸ್ ಆಗಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್​ಗೆ ಕನಕಪುರದಿಂದ ಬಂದಿದ್ದ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ.

Published On - 2:07 pm, Tue, 15 October 19

Follow Us
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ