AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ. Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ. ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ […]

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ
KUSHAL V
| Edited By: |

Updated on: Sep 28, 2020 | 3:25 PM

Share

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ.

Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ.

ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ ಸ್ಥಿತಿಯಿತ್ತು. ಇದೀಗ, ಬೆಂಗಳೂರಿನಿಂದ ದೆಹಲಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳುತ್ತಿದ್ದರು. ಅಂಥ ಪಕ್ಷದ ಸಂಸದರ ಬಾಯಲ್ಲಿ ಇಂಥ ಹೇಳಿಕೆ ಸಲ್ಲದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಸೂರ್ಯ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆಕೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ