AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ. Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ. ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ […]

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 28, 2020 | 3:25 PM

Share

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ.

Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ.

ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ ಸ್ಥಿತಿಯಿತ್ತು. ಇದೀಗ, ಬೆಂಗಳೂರಿನಿಂದ ದೆಹಲಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳುತ್ತಿದ್ದರು. ಅಂಥ ಪಕ್ಷದ ಸಂಸದರ ಬಾಯಲ್ಲಿ ಇಂಥ ಹೇಳಿಕೆ ಸಲ್ಲದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಸೂರ್ಯ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆಕೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ