AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ. Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ. ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ […]

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 28, 2020 | 3:25 PM

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ.

Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ.

ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ ಸ್ಥಿತಿಯಿತ್ತು. ಇದೀಗ, ಬೆಂಗಳೂರಿನಿಂದ ದೆಹಲಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳುತ್ತಿದ್ದರು. ಅಂಥ ಪಕ್ಷದ ಸಂಸದರ ಬಾಯಲ್ಲಿ ಇಂಥ ಹೇಳಿಕೆ ಸಲ್ಲದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಸೂರ್ಯ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆಕೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ