AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ. Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ. ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ […]

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ
KUSHAL V
| Edited By: |

Updated on: Sep 28, 2020 | 3:25 PM

Share

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ.

Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ.

ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ ಸ್ಥಿತಿಯಿತ್ತು. ಇದೀಗ, ಬೆಂಗಳೂರಿನಿಂದ ದೆಹಲಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳುತ್ತಿದ್ದರು. ಅಂಥ ಪಕ್ಷದ ಸಂಸದರ ಬಾಯಲ್ಲಿ ಇಂಥ ಹೇಳಿಕೆ ಸಲ್ಲದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಸೂರ್ಯ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆಕೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ