AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ. Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ. ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ […]

ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ‘ಬೆಂಗಳೂರು ಟೆರರಿಸ್ಟ್ ಹಬ್’ ಹೇಳಿಕೆಗೆ ಡಿಕೆಶಿ ಕಿಡಿ
KUSHAL V
| Edited By: |

Updated on: Sep 28, 2020 | 3:25 PM

Share

‘ಬೆಂಗಳೂರು ಟೆರರಿಸ್ಟ್ ಹಬ್’ ಎಂಬ BJP ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ KPCC ಅಧ್ಯಕ್ಷ DK ಶಿವಕುಮಾರ್​ ಆಕ್ರೋಶ​ ಹೊರಹಾಕಿದ್ದಾರೆ.

Bangalore Terrorist Hub? ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ. ಅವನು ತೇಜಸ್ವಿ ಸೂರ್ಯ ಅಲ್ಲ ಅಮಾವಾಸ್ಯೆ ಎಂದು ಕಿಡಿಕಾರಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಸಿಎಂ ಅವರೇ, ನಿಮ್ಮ ಸಂಸದ ರಾಜ್ಯವನ್ನು ಅವಮಾನಿಸಿದ್ದಾರೆ. ರಾಜ್ಯದ ರಾಜಧಾನಿ ಬಗ್ಗೆ ಇಂಥ ಹೇಳಿಕೆಯನ್ನು ಸಹಿಸಲ್ಲ.

ಮೊದಲು ಬೆಂಗಳೂರಿಗೆ ಬಂದು ಬಳಿಕ ದೆಹಲಿಗೆ ಬರುವ ಸ್ಥಿತಿಯಿತ್ತು. ಇದೀಗ, ಬೆಂಗಳೂರಿನಿಂದ ದೆಹಲಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳುತ್ತಿದ್ದರು. ಅಂಥ ಪಕ್ಷದ ಸಂಸದರ ಬಾಯಲ್ಲಿ ಇಂಥ ಹೇಳಿಕೆ ಸಲ್ಲದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಸೂರ್ಯ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆಕೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

Follow Us
KUSHAL V
KUSHAL V
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ