AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೇಜಸ್ವಿ ಪಂಕ್ಚರ್ ಹೇಳಿಕೆ’ಗೆ ಡಿಕೆ ಶಿವಕುಮಾರ್ ಏನಂದ್ರು ಗೊತ್ತಾ?

ರಾಮನಗರ: ಎದೆ ಸೀಳಿದರೆ ಎರಡಕ್ಷರ ಬಾರದವರು, ಪಂಕ್ಚರ್ ಹಾಕೋರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನೀವು ಬಡವರಿಗೆ ವಿದ್ಯಾಭ್ಯಾಸ ಕೊಡಿ, ಉದ್ಯೋಗ ಕೊಡಿ ಸ್ವಾಮಿ. ಅವರು ಯಾಕೆ ಪಂಕ್ಚರ್ ಹಾಕ್ತಾರೆ, ಕಸ ಗುಡಿಸ್ತಾರೆ ಎಂದು ತೇಜಸ್ವಿ ವಿರುದ್ಧ ಡಿಕೆಶಿ ಚಾಟಿ ಬೀಸಿದ್ದಾರೆ. ಅವರು ಕಸ ಗುಡಿಸದಿದ್ದರೆ ನೀವು ಇರಲು ಸಾಧ್ಯನಾ? ಅವರೇ ಇಂದು ಸ್ವಚ್ಛ ಭಾರತ ಮಾಡ್ತಿರೋದು ಎಂದು […]

‘ತೇಜಸ್ವಿ ಪಂಕ್ಚರ್ ಹೇಳಿಕೆ’ಗೆ ಡಿಕೆ ಶಿವಕುಮಾರ್ ಏನಂದ್ರು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 4:59 PM

Share

ರಾಮನಗರ: ಎದೆ ಸೀಳಿದರೆ ಎರಡಕ್ಷರ ಬಾರದವರು, ಪಂಕ್ಚರ್ ಹಾಕೋರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನೀವು ಬಡವರಿಗೆ ವಿದ್ಯಾಭ್ಯಾಸ ಕೊಡಿ, ಉದ್ಯೋಗ ಕೊಡಿ ಸ್ವಾಮಿ. ಅವರು ಯಾಕೆ ಪಂಕ್ಚರ್ ಹಾಕ್ತಾರೆ, ಕಸ ಗುಡಿಸ್ತಾರೆ ಎಂದು ತೇಜಸ್ವಿ ವಿರುದ್ಧ ಡಿಕೆಶಿ ಚಾಟಿ ಬೀಸಿದ್ದಾರೆ.

ಅವರು ಕಸ ಗುಡಿಸದಿದ್ದರೆ ನೀವು ಇರಲು ಸಾಧ್ಯನಾ? ಅವರೇ ಇಂದು ಸ್ವಚ್ಛ ಭಾರತ ಮಾಡ್ತಿರೋದು ಎಂದು ಕನಕಪುರದ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಡಿಕೆಶಿ ತಿರುಗೇಟು ನೀಡಿದ್ದಾರೆ.

Published On - 2:11 pm, Mon, 23 December 19

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ