AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೇಜಸ್ವಿ ಪಂಕ್ಚರ್ ಹೇಳಿಕೆ’ಗೆ ಡಿಕೆ ಶಿವಕುಮಾರ್ ಏನಂದ್ರು ಗೊತ್ತಾ?

ರಾಮನಗರ: ಎದೆ ಸೀಳಿದರೆ ಎರಡಕ್ಷರ ಬಾರದವರು, ಪಂಕ್ಚರ್ ಹಾಕೋರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನೀವು ಬಡವರಿಗೆ ವಿದ್ಯಾಭ್ಯಾಸ ಕೊಡಿ, ಉದ್ಯೋಗ ಕೊಡಿ ಸ್ವಾಮಿ. ಅವರು ಯಾಕೆ ಪಂಕ್ಚರ್ ಹಾಕ್ತಾರೆ, ಕಸ ಗುಡಿಸ್ತಾರೆ ಎಂದು ತೇಜಸ್ವಿ ವಿರುದ್ಧ ಡಿಕೆಶಿ ಚಾಟಿ ಬೀಸಿದ್ದಾರೆ. ಅವರು ಕಸ ಗುಡಿಸದಿದ್ದರೆ ನೀವು ಇರಲು ಸಾಧ್ಯನಾ? ಅವರೇ ಇಂದು ಸ್ವಚ್ಛ ಭಾರತ ಮಾಡ್ತಿರೋದು ಎಂದು […]

‘ತೇಜಸ್ವಿ ಪಂಕ್ಚರ್ ಹೇಳಿಕೆ’ಗೆ ಡಿಕೆ ಶಿವಕುಮಾರ್ ಏನಂದ್ರು ಗೊತ್ತಾ?
ಸಾಧು ಶ್ರೀನಾಥ್​
|

Updated on:Dec 23, 2019 | 4:59 PM

Share

ರಾಮನಗರ: ಎದೆ ಸೀಳಿದರೆ ಎರಡಕ್ಷರ ಬಾರದವರು, ಪಂಕ್ಚರ್ ಹಾಕೋರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನೀವು ಬಡವರಿಗೆ ವಿದ್ಯಾಭ್ಯಾಸ ಕೊಡಿ, ಉದ್ಯೋಗ ಕೊಡಿ ಸ್ವಾಮಿ. ಅವರು ಯಾಕೆ ಪಂಕ್ಚರ್ ಹಾಕ್ತಾರೆ, ಕಸ ಗುಡಿಸ್ತಾರೆ ಎಂದು ತೇಜಸ್ವಿ ವಿರುದ್ಧ ಡಿಕೆಶಿ ಚಾಟಿ ಬೀಸಿದ್ದಾರೆ.

ಅವರು ಕಸ ಗುಡಿಸದಿದ್ದರೆ ನೀವು ಇರಲು ಸಾಧ್ಯನಾ? ಅವರೇ ಇಂದು ಸ್ವಚ್ಛ ಭಾರತ ಮಾಡ್ತಿರೋದು ಎಂದು ಕನಕಪುರದ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಡಿಕೆಶಿ ತಿರುಗೇಟು ನೀಡಿದ್ದಾರೆ.

Published On - 2:11 pm, Mon, 23 December 19

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್