AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, […]

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?
ಡಿಕೆಶಿಗೆ ಟಾಂಗ್: ಸಿದ್ದರಾಮಯ್ಯ ಇಮೇಜ್​ ಬಿಲ್ಡಿಂಗ್​, ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 05, 2020 | 2:32 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, ನಿಮ್ಮ ಜೊತೆ ಸುದೀರ್ಘವಾದ ವಿಶ್ವಾಸದಿಂದ ಕೆಲಸ ಮಾಡುವುದಕ್ಕೆ ನಾನು ಸಿದ್ಧ ಎಂದು ಡಿಕೆಶಿ ಹೇಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ನಾನು ಯಾರೇ ಕೆಪಿಸಿಸಿ ಅಧ್ಯಕ್ಷರಾಗುವುದಕ್ಕೂ ನಾನು ಅಡ್ಡಿಪಡಿಸಿಲ್ಲ. ನೀವು ಅಧ್ಯಕ್ಷರಾಗುವುದಕ್ಕೂ ನಾನು ತಕರಾರು ಮಾಡಿಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆಯೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ನಾನು ಯಾವುದೇ ಹುದ್ದೆ ಕೇಳಲ್ಲ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ಅವರ ಕೈಕೆಳಗೆ ಕೆಲಸ ಮಾಡಿದ್ದೇನೆ. ಹೀಗಾಗಿ ಭೇಟಿ ಮಾಡಿ ಮಾತಾಡಿದ್ದೇನೆ. ಅದ್ರಲ್ಲಿ ಏನು ವಿಶೇಷ ಇಲ್ಲ ಎಂದು ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಹುದ್ದೆ ಕೇಳಲ್ಲ, ಕೇಳೋ ಕಾಲ ಹೋಗಿದೆ. ಯಾರು ಬೇಕಾದ್ರು ಯಾವ ಹುದ್ದೆ ಬೇಕಾದ್ರು ಕೇಳಲಿ. ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ. ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಏನು ತೀರ್ಮಾನ ಮಾಡ್ತಾರೋ ಅದಕ್ಕೆ ನಾನು ಬದ್ಧ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ