AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ತಾಯಿ ಗೌರಮ್ಮ ‘ಇಲ್ಲೇ ವಿಚಾರಣೆ ಮಾಡಿ’ ಎಂದಿದ್ಯಾಕೆ?

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ. ಮತ್ತೊಂದೆಡೆ ಡಿಕೆಶಿ ಕುಟುಂಬಸ್ಥರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆ ನಡೆಸುತ್ತಿದೆ. ಸೆಪ್ಟೆಂಬರ್ 12ರಂದು ಡಿಕೆಶಿ ಪುತ್ರಿ ಐಶ್ವರ್ಯಾಗೆ ದೆಹಲಿಗೆ ಬುಲಾವ್ ನೀಡಿದ್ದ ಇಡಿ, ಹಣ ವರ್ಗಾವಣೆ ಮತ್ತು ಬ್ಯಾಂಕ್ ಖಾತೆಗಳ ಬಗ್ಗೆ ಪ್ರಶ್ನೆಗಳ ಸುರಿಮಳೆ ಸುರಿಸಿತ್ತು. ಬಳಿಕ ಡಿಕೆಶಿ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್​ರನ್ನ ದೆಹಲಿಗೆ ಕರೆಸಿಕೊಂಡು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ. ಇದೀಗ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ […]

ಶಿವಕುಮಾರ್ ತಾಯಿ ಗೌರಮ್ಮ ‘ಇಲ್ಲೇ ವಿಚಾರಣೆ ಮಾಡಿ’ ಎಂದಿದ್ಯಾಕೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 15, 2019 | 12:29 PM

Share

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ. ಮತ್ತೊಂದೆಡೆ ಡಿಕೆಶಿ ಕುಟುಂಬಸ್ಥರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆ ನಡೆಸುತ್ತಿದೆ.

ಸೆಪ್ಟೆಂಬರ್ 12ರಂದು ಡಿಕೆಶಿ ಪುತ್ರಿ ಐಶ್ವರ್ಯಾಗೆ ದೆಹಲಿಗೆ ಬುಲಾವ್ ನೀಡಿದ್ದ ಇಡಿ, ಹಣ ವರ್ಗಾವಣೆ ಮತ್ತು ಬ್ಯಾಂಕ್ ಖಾತೆಗಳ ಬಗ್ಗೆ ಪ್ರಶ್ನೆಗಳ ಸುರಿಮಳೆ ಸುರಿಸಿತ್ತು. ಬಳಿಕ ಡಿಕೆಶಿ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್​ರನ್ನ ದೆಹಲಿಗೆ ಕರೆಸಿಕೊಂಡು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ.

ಇದೀಗ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ಹಾಗೂ ಡಿಕೆಶಿ ತಾಯಿ ಗೌರಮ್ಮಗೂ ಇಡಿ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದ್ರೆ, ಅನಾರೋಗ್ಯ ಹಿನ್ನೆಲೆ ನವದೆಹಲಿಗೆ ಹೋಗುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಇಡಿ ಅಧಿಕಾರಿಗಳಿಗೆ ಮನವಿ ಮಾಡಲು ಗೌರಮ್ಮ ನಿರ್ಧರಿಸಿದ್ದಾರೆ. ಅಲ್ಲದೆ, ಇಡಿ ಸಮನ್ಸ್ ಪ್ರಶ್ನಿಸಿ ಗೌರಮ್ಮ ಹೈಕೋರ್ಟ್‌ ಮೊರೆ ಹೋಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

Published On - 12:29 pm, Tue, 15 October 19

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ