AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಿಕ್ಷೆ ಬೇಡಿದರೂ ಅವತ್ತು ಅವರು ನನ್ನನ್ನು ಬಿಡಲಿಲ್ಲ, ಇವತ್ತು ಋಣ ತೀರಿಸ್ತಿದ್ದೇನೆ’

ರಾಮನಗರ: ಡಿಕೆ ಶಿವಕುಮಾರ್ ಇಂದು ತಮ್ಮ ಸ್ವಗ್ರಾಮವಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿರುವ ತನ್ನ ಅಜ್ಜಿ ಹಾಗೂ ತಂದೆ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು,ಕಾರ್ಯಕರ್ತರು ಡಿಕೆಶಿ ಅವರನ್ನ ಅದ್ಧೂರಿಯಾಗಿ ಬರಮಾಡಿಕೊಂಡರು. ಸ್ವಗ್ರಾಮಕ್ಕೆ ಬಂದು ಇಳಿದ ನಂತರ ಡಿಕೆಶಿ ದೊಡ್ಡ ಆಲಹಳ್ಳಿಯಲ್ಲಿರುವ ತಮ್ಮ ಅಜ್ಜಿ ಪಾರ್ವತಮ್ಮ ಹಾಗೂ ತಂದೆ ಕೆಂಪೇಗೌಡ ಸಮಾಧಿಗೆ ಪೂಜೆ ಸಲ್ಲಿಸಿದರು. ಪೂಜೆಯಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್, ತಾಯಿ ಗೌರಮ್ಮ, ಡಿಕೆಶಿ ಪತ್ನಿ ಉಷಾ ಹಾಗೂ ಪುತ್ರಿಯರಾದ ಐಶ್ವರ್ಯ, ಆಭರಣ ಸೇರಿ […]

'ಭಿಕ್ಷೆ ಬೇಡಿದರೂ ಅವತ್ತು ಅವರು ನನ್ನನ್ನು ಬಿಡಲಿಲ್ಲ, ಇವತ್ತು ಋಣ ತೀರಿಸ್ತಿದ್ದೇನೆ'
ಸಾಧು ಶ್ರೀನಾಥ್​
|

Updated on:Oct 28, 2019 | 6:21 PM

Share

ರಾಮನಗರ: ಡಿಕೆ ಶಿವಕುಮಾರ್ ಇಂದು ತಮ್ಮ ಸ್ವಗ್ರಾಮವಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿರುವ ತನ್ನ ಅಜ್ಜಿ ಹಾಗೂ ತಂದೆ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಅಭಿಮಾನಿಗಳು,ಕಾರ್ಯಕರ್ತರು ಡಿಕೆಶಿ ಅವರನ್ನ ಅದ್ಧೂರಿಯಾಗಿ ಬರಮಾಡಿಕೊಂಡರು. ಸ್ವಗ್ರಾಮಕ್ಕೆ ಬಂದು ಇಳಿದ ನಂತರ ಡಿಕೆಶಿ ದೊಡ್ಡ ಆಲಹಳ್ಳಿಯಲ್ಲಿರುವ ತಮ್ಮ ಅಜ್ಜಿ ಪಾರ್ವತಮ್ಮ ಹಾಗೂ ತಂದೆ ಕೆಂಪೇಗೌಡ ಸಮಾಧಿಗೆ ಪೂಜೆ ಸಲ್ಲಿಸಿದರು. ಪೂಜೆಯಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್, ತಾಯಿ ಗೌರಮ್ಮ, ಡಿಕೆಶಿ ಪತ್ನಿ ಉಷಾ ಹಾಗೂ ಪುತ್ರಿಯರಾದ ಐಶ್ವರ್ಯ, ಆಭರಣ ಸೇರಿ ಕುಟುಂಬ ಸಮೇತ ಭಾಗಿಯಾಗಿ ಪೂಜೆ ನೆರವೇರಿಸಿದ್ದಾರೆ.

ಇಡಿ ದಿನಗಳನ್ನು ನೆನೆದ ಡಿಕೆಶಿ: ತಂದೆ ಕಾರ್ಯ ಮಾಡುವ ಭಾಗ್ಯ ನನಗೆ ಇಂದು ಸಿಕ್ಕಿದೆ, ಇವತ್ತು ನನಗೆ ಪವಿತ್ರವಾದ ದಿನ. ಇಡಿಯವರು ಅವತ್ತು ತಂದೆ ಕಾರ್ಯ ಮಾಡಲು ನನ್ನನ್ನು ಬಿಟ್ಟಿರಲಿಲ್ಲ. ನಾನು ಅಂದು ಇಡಿಯವರ ಬಳಿ ವಿನಂತಿ ಮಾಡಲಿಲ್ಲ, ಭಿಕ್ಷೆ ಬೇಡಿದೆ. ನಾನು ಭಿಕ್ಷೆ ಬೇಡಿದರೂ ಅವರು ನನಗೆ ಅನುಮತಿ ಕೊಟ್ಟಿರಲಿಲ್ಲ. ಇಂದು ನಾನು, ನನ್ನ ಕುಟುಂಬ ಸೇರಿ ತಂದೆ ಕಾರ್ಯ ಮಾಡಿದ್ದೇವೆ. ಇಡಿಯವರ ವ್ಯಾಪಾರ ನಡೆದ ಬಗ್ಗೆ ನಾನು ಯಾವುದೇ ವ್ಯಾಖ್ಯಾನ ಮಾಡಲ್ಲ. ನಾನು ಕೆಂಪೇಗೌಡರಿಗೆ ಹುಟ್ಟಿರಬಹುದು ಅಷ್ಟೆ, ಜನ ನನ್ನನ್ನು ಸಾಕಿದ್ದಾರೆ, ಬೆಳೆಸಿದ್ದಾರೆ, ನಾನು ಅವರ ಋಣ ತೀರಿಸುತ್ತೇನೆ. ಮುಂದೆ ರಾಜಕೀಯ ಇದೆ. ರಾಜಕಾರಣ ಮಾಡೋಣ ಎಂದು ಪೂಜೆಯ ನಂತರ ಡಿಕೆಶಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.

Published On - 5:24 pm, Mon, 28 October 19

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ