AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಶಾಸಕರಿಗೆ ಸಿದ್ದರಾಮಯ್ಯರೇ ಬೇಕು ಅನ್ನೋ ‘ಮುನಿ’ ಏಟಿಗೆ ಡಿಕೆಶಿ ತಿರುಗೇಟು!

ಬೆಂಗಳೂರು: ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ. ನಾನು ಅವರ ಸಲಹೆ ಸ್ವೀಕರಿಸುತ್ತೇನೆ. ನನಗೆ ರಾಜಕೀಯದಲ್ಲಿ ಈ ವಿದ್ಯೆನೂ ಇದೆ ಅಂತಾ ಗೊತ್ತಿರಲಿಲ್ಲ. ಮುನಿರತ್ನಗೆ ಒಳ್ಳೆದಾಗಲಿ ಎಂದು ಮುನಿರತ್ನ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ‘ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ’ ‘ಕೈ’ ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆಂಬ ಮುನಿರತ್ನ ಹೇಳಿಕೆಗೆ ಶಿವಕುಮಾರ್​ ಹೌದು ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ. ಸಿದ್ದರಾಮಯ್ಯನವರೇ ನಮ್ಮ ನಾಯಕರು. […]

ಕೈ ಶಾಸಕರಿಗೆ ಸಿದ್ದರಾಮಯ್ಯರೇ ಬೇಕು ಅನ್ನೋ ‘ಮುನಿ’ ಏಟಿಗೆ ಡಿಕೆಶಿ ತಿರುಗೇಟು!
KUSHAL V
|

Updated on:Oct 25, 2020 | 4:20 PM

Share

ಬೆಂಗಳೂರು: ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ. ನಾನು ಅವರ ಸಲಹೆ ಸ್ವೀಕರಿಸುತ್ತೇನೆ. ನನಗೆ ರಾಜಕೀಯದಲ್ಲಿ ಈ ವಿದ್ಯೆನೂ ಇದೆ ಅಂತಾ ಗೊತ್ತಿರಲಿಲ್ಲ. ಮುನಿರತ್ನಗೆ ಒಳ್ಳೆದಾಗಲಿ ಎಂದು ಮುನಿರತ್ನ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ.

‘ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ’ ‘ಕೈ’ ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆಂಬ ಮುನಿರತ್ನ ಹೇಳಿಕೆಗೆ ಶಿವಕುಮಾರ್​ ಹೌದು ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ. ಸಿದ್ದರಾಮಯ್ಯನವರೇ ನಮ್ಮ ನಾಯಕರು. ಅವರೇ ನಮ್ಮ ಶಾಸಕಾಂಗ ಪಕ್ಷದ ನಾಯಕರು. ನಾನು ಸೇರಿದಂತೆ ಎಲ್ಲರೂ ಸಿದ್ದರಾಮಯ್ಯ ಜೊತೆ ಇದ್ದೇವೆ ಎಂದು ಟಾಂಗ್ ಕೊಟ್ಟರು.

‘ಹಬ್ಬದ ದಿನ ನನ್ನ ಬಗ್ಗೆ ಮಾತಾಡಿದ್ದಾರೆ’ ಜೊತೆಗೆ, ಅಲ್ಪಸಂಖ್ಯಾತರ ವೋಟರ್ ಐಡಿ ಕಲೆಕ್ಟ್ ಮಾಡುತ್ತಿದ್ದಾರೆ. ಮತದಾನವನ್ನು ತಡೆಯುವುದು ಅವರ ಉದ್ದೇಶವಾಗಿದೆ. ಹೀಗಾಗಿ, ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾವು ಕಾಂಗ್ರೆಸ್ ಬಿಡಲು ಡಿಕೆಶಿ ಕಾರಣವೆಂಬ ಸಚಿವ S.T.ಸೋಮಶೇಖರ್ ಹೇಳಿಕೆಗೆ ಹಬ್ಬದ ದಿನ ನನ್ನ ಬಗ್ಗೆ ಮಾತಾಡಿದ್ದಾರೆ, ಬಹಳ ಸಂತೋಷ. ಅವರಿಗೆಲ್ಲಾ ಆದಷ್ಟು ಬೇಗ ಪ್ರಮೋಷನ್ ಸಿಗಲಿ. ನನ್ನ ಬಗ್ಗೆ ಮಾತನಾಡಿದರೆ ಅವರಿಗೆ ಪ್ರಚಾರ ಸಿಗುತ್ತದೆ. ನನಗೆ, ಸಿದ್ದರಾಮಯ್ಯಗೆ ಮಾರ್ಕೆಟ್‌ನಲ್ಲಿ ಒಳ್ಳೆಯ ಬೆಲೆ ಇದೆ. ನನ್ನ ಬಗ್ಗೆ, ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಪ್ರಚಾರ ಸಿಗುತ್ತೆ. ಹೀಗಾಗಿ ನಮ್ಮ ಬಗ್ಗೆ ಮಾತಾಡ್ತಾರೆ, ಅವರಿಗೆ ಒಳ್ಳೇದಾಗಲಿ ಎಂದು ಹೇಳಿದರು. ‘ಡಿಕೆಶಿ ನಾಯಕತ್ವ ಬೇಕು ಅಂತಾ ಕಾಂಗ್ರೆಸ್​ನ ಒಬ್ರೂ ಹೇಳಲ್ಲ.. ಸಿದ್ದರಾಮಯ್ಯನೇ ಬೇಕು ಅಂತಾರೆ’

Published On - 3:06 pm, Sun, 25 October 20

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ