AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್​ ರಾಜ್​ ವಿರುದ್ಧ ಕೊನೆಗೂ ಬಾಯ್ಬಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​! ಏನು ಕ್ರಮ?

ಶಾಸಕರ ಮನೆಗೆ ಬೆಂಕಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ನಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್​ ರಾಜ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೊನೆಗೂ ಕ್ರಮಕ್ಕೆ ಮುಂದಾಗಿದ್ದಾರೆ. ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಡಿಕೆಶಿ ಶಿಫಾರಸು ಮಾಡಿದ್ದಾರೆ.

ಸಂಪತ್​ ರಾಜ್​ ವಿರುದ್ಧ ಕೊನೆಗೂ ಬಾಯ್ಬಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​! ಏನು ಕ್ರಮ?
ಮಾಜಿ ಮೇಯರ್​ ಸಂಪತ್​ ರಾಜ್​
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Dec 17, 2020 | 12:13 PM

ಬೆಂಗಳೂರು:  ಡಿಜೆ ಹಳ್ಳಿಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದ ಕೇಸ್​ನಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್​ ರಾಜ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೊನೆಗೂ ಕ್ರಮಕ್ಕೆ ಮುಂದಾಗಿದ್ದಾರೆ. ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಡಿಕೆಶಿ ಶಿಫಾರಸು ಮಾಡಿದ್ದಾರೆ.

ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮಕ್ಕೆ ಸೂಚಿಸಿ ಶಿವಕುಮಾರ್​ ಶಿಸ್ತುಪಾಲನಾ ಸಮಿತಿಗೆ ಶಿಫಾರಸು ಮಾಡಿದ್ದಾರೆ. ಅಂದ ಹಾಗೆ, ಗಲಭೆಯಲ್ಲಿ ತಮ್ಮ ಮನೆಗೆ ಬೆಂಕಿ ಬಿದ್ದ ನಂತರ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಸಂಪತ್ ರಾಜ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಮ್ಮ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್​ಗೂ ಮನವಿ ಮಾಡಿದ್ದರು.

ಜೊತೆಗೆ, ಒಂದು ವೇಳೆ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಮೊರೆ ಹೋಗುವುದಾಗಿಯೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ  ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ತಡವಾಗಿಯಾದರೂ, ಡಿ.ಕೆ.ಶಿವಕುಮಾರ್ ಸಂಪತ್​ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

‘ಅಖಂಡ’ ಮನವಿ ಶಿಸ್ತು ಸಮಿತಿಗೆ: KPCC ಅಧ್ಯಕ್ಷ ಡಿಕೆ ಶಿವಕುಮಾರ್

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ