AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್​ ರಾಜ್​ ವಿರುದ್ಧ ಕೊನೆಗೂ ಬಾಯ್ಬಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​! ಏನು ಕ್ರಮ?

ಶಾಸಕರ ಮನೆಗೆ ಬೆಂಕಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ನಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್​ ರಾಜ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೊನೆಗೂ ಕ್ರಮಕ್ಕೆ ಮುಂದಾಗಿದ್ದಾರೆ. ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಡಿಕೆಶಿ ಶಿಫಾರಸು ಮಾಡಿದ್ದಾರೆ.

ಸಂಪತ್​ ರಾಜ್​ ವಿರುದ್ಧ ಕೊನೆಗೂ ಬಾಯ್ಬಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​! ಏನು ಕ್ರಮ?
ಮಾಜಿ ಮೇಯರ್​ ಸಂಪತ್​ ರಾಜ್​
KUSHAL V
| Edited By: ಸಾಧು ಶ್ರೀನಾಥ್​|

Updated on: Dec 17, 2020 | 12:13 PM

Share

ಬೆಂಗಳೂರು:  ಡಿಜೆ ಹಳ್ಳಿಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದ ಕೇಸ್​ನಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್​ ರಾಜ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೊನೆಗೂ ಕ್ರಮಕ್ಕೆ ಮುಂದಾಗಿದ್ದಾರೆ. ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಡಿಕೆಶಿ ಶಿಫಾರಸು ಮಾಡಿದ್ದಾರೆ.

ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮಕ್ಕೆ ಸೂಚಿಸಿ ಶಿವಕುಮಾರ್​ ಶಿಸ್ತುಪಾಲನಾ ಸಮಿತಿಗೆ ಶಿಫಾರಸು ಮಾಡಿದ್ದಾರೆ. ಅಂದ ಹಾಗೆ, ಗಲಭೆಯಲ್ಲಿ ತಮ್ಮ ಮನೆಗೆ ಬೆಂಕಿ ಬಿದ್ದ ನಂತರ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಸಂಪತ್ ರಾಜ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಮ್ಮ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್​ಗೂ ಮನವಿ ಮಾಡಿದ್ದರು.

ಜೊತೆಗೆ, ಒಂದು ವೇಳೆ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಮೊರೆ ಹೋಗುವುದಾಗಿಯೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ  ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ತಡವಾಗಿಯಾದರೂ, ಡಿ.ಕೆ.ಶಿವಕುಮಾರ್ ಸಂಪತ್​ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

‘ಅಖಂಡ’ ಮನವಿ ಶಿಸ್ತು ಸಮಿತಿಗೆ: KPCC ಅಧ್ಯಕ್ಷ ಡಿಕೆ ಶಿವಕುಮಾರ್

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್