AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ ನಡೆದ CBI ಅಧಿಕಾರಿಗಳ ದಾಳಿ ಬಳಿಕ ಇಂದು ನಂಜಾವಧೂತ ಶ್ರೀಗಳು ಶಿವಕುಮಾರ್​ರ ಸದಾಶಿವನಗರದ ನಿವಾಸಕ್ಕೆ ಭೇಟಿಕೊಟ್ಟರು. ಸ್ವಾಮೀಜಿಯವರನ್ನು ಬರಮಾಡಿಕೊಂಡ ಡಿ.ಕೆ ಶಿವಕುಮಾರ್​ ಶ್ರೀಗಳ ಜೊತೆ ಬಹಳ ಹೊತ್ತು ಮಾತುಕತೆ ನಡೆಸಿದರು. ಇದೇ ವೇಳೆ ಡಿಕೆಶಿಗೆ ನಂಜಾವಧೂತ ಸ್ವಾಮೀಜಿ ಧೈರ್ಯ ತುಂಬಿದರು ಎಂದು ತಿಳಿದುಬಂದಿದೆ. ಶಿವಕುಮಾರ್ ಜೊತೆ ಮಾತನಾಡಿದ ಶ್ರೀಗಳ ಕಳೆದ ವರ್ಷವೂ ನಿಮ್ಮ ವಿರುದ್ಧ ದಾಳಿ ಆಗಿದೆ. ED, IT ನೋಡಿದ್ದೀರಿ. ಒಳ್ಳೆಯದು ಆಗಬೇಕು ಅಂದ್ರೆ […]

ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ
KUSHAL V
|

Updated on:Oct 06, 2020 | 1:54 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ ನಡೆದ CBI ಅಧಿಕಾರಿಗಳ ದಾಳಿ ಬಳಿಕ ಇಂದು ನಂಜಾವಧೂತ ಶ್ರೀಗಳು ಶಿವಕುಮಾರ್​ರ ಸದಾಶಿವನಗರದ ನಿವಾಸಕ್ಕೆ ಭೇಟಿಕೊಟ್ಟರು.

ಸ್ವಾಮೀಜಿಯವರನ್ನು ಬರಮಾಡಿಕೊಂಡ ಡಿ.ಕೆ ಶಿವಕುಮಾರ್​ ಶ್ರೀಗಳ ಜೊತೆ ಬಹಳ ಹೊತ್ತು ಮಾತುಕತೆ ನಡೆಸಿದರು. ಇದೇ ವೇಳೆ ಡಿಕೆಶಿಗೆ ನಂಜಾವಧೂತ ಸ್ವಾಮೀಜಿ ಧೈರ್ಯ ತುಂಬಿದರು ಎಂದು ತಿಳಿದುಬಂದಿದೆ. ಶಿವಕುಮಾರ್ ಜೊತೆ ಮಾತನಾಡಿದ ಶ್ರೀಗಳ ಕಳೆದ ವರ್ಷವೂ ನಿಮ್ಮ ವಿರುದ್ಧ ದಾಳಿ ಆಗಿದೆ. ED, IT ನೋಡಿದ್ದೀರಿ. ಒಳ್ಳೆಯದು ಆಗಬೇಕು ಅಂದ್ರೆ ಕಷ್ಟ ದಾಟಿಕೊಂಡು ಹೋಗಬೇಕು. ಸ್ವಲ್ಪ ದಿನ ಕಷ್ಟ ಸಹಜ ಅಂತಾ ಸ್ವಾಮೀಜಿ ಡಿಕೆಶಿಗೆ ಧೈರ್ಯ ತುಂಬಿದರಂತೆ.

ಆಗ, ಶಿವಕುಮಾರ್​ ನಾನು ಕೆಪಿಸಿಸಿ ಅಧ್ಯಕ್ಷನಾದ ಬಳಿಕ ಆಕ್ಟೀವ್ ಆಗಿದ್ದೇ ತಪ್ಪಾಯಿತು. ಬಿಜೆಪಿ ಬೈ ಎಲೆಕ್ಷನ್ ಅಂತಾ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ. ಎಲ್ಲವನ್ನೂ ನೋಡಿದ್ದೀನಿ. ಇದು ಅದರ ಒಂದು ಭಾಗ ಎಂದು ಶಿವಕುಮಾರ್​ ಹೇಳದರಂತೆ.

ನನ್ನ ಮೇಲೆ ರೇಡ್ ಬೇಸರವಿಲ್ಲ. ಎಲ್ಲದಕ್ಕೂ ನನ್ನ ಬಳಿ ದಾಖಲೆ ಇದೆ. ಆದರೆ, ಮಗಳ ಮದುವೆಗೆ ತಂದ ಚಿನ್ನವನ್ನು ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು ಎಂದು ಸ್ವಾಮೀಜಿ ಮುಂದೆ ಡಿ.ಕೆ ಶಿವಕುಮಾರ್​ ಅಲವತ್ತುಕೊಂಡರಂತೆ.

‘CBI ಅಧಿಕಾರಿಗಳು ಕಿರುಕುಳ ಕೊಟ್ಟರು’ ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು. ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆಂದು ಡಿಕೆ ಶಿವಕುಮಾರ್​ ನಂಜಾವಧೂತ ಶ್ರೀಗಳ ಜೊತೆ ಚರ್ಚೆ ವೇಳೆ ಮಾಹಿತಿ ನೀಡಿದರು. CBI ರೇಡ್​ ಬಳಿಕ.. ಸಂಸದ DK ಸುರೇಶ್​ಗೆ ಕೊರೊನಾ ಪಾಸಿಟಿವ್

Published On - 10:49 am, Tue, 6 October 20

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್