AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆಲುವು, ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿಕೆಶಿ

ನಿಯಮಾವಳಿ ಉಲ್ಲಂಘಿಸಿದರೆ ದೂರು ದಾಖಲಿಸಬಹುದು. ಹಾಗಾಗಿ ಯಾವುದೇ ಸಂಭ್ರಮಾಚರಣೆ ಮಾಡ ಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜ‌ನ ಬದಲಾವಣೆ ಬಯಸಿದ್ದಾರೆ. ಏನೇ ಫಲಿತಾಂಶ ಆಗಲಿ ರಾಜ್ಯಕ್ಕೆ ಒಳ್ಳೆ ವಾತಾವರಣ ಬಯಸ್ತಿದ್ದಾರೆ. ಮತದಾರರು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆಲುವು, ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಆಯೇಷಾ ಬಾನು
|

Updated on:May 02, 2021 | 1:58 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆದ್ದಿದ್ದೇವೆ. ಕಾಂಗ್ರೆಸ್ನ ಬಸನಗೌಡ ತುರವಿಹಾಳ ಗೆಲುವು ಸಾಧಿಸಿದ್ದಾರೆ. ಆದ್ರೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡದಂತೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಕೊವಿಡ್ ನಿಯಮಾವಳಿ ಉಲ್ಲಂಘಿಸದಂತೆ ಡಿಕೆಶಿ ಕೇಳಿಕೊಂಡಿದ್ದಾರೆ.

ನಿಯಮಾವಳಿ ಉಲ್ಲಂಘಿಸಿದರೆ ದೂರು ದಾಖಲಿಸಬಹುದು. ಹಾಗಾಗಿ ಯಾವುದೇ ಸಂಭ್ರಮಾಚರಣೆ ಮಾಡ ಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜ‌ನ ಬದಲಾವಣೆ ಬಯಸಿದ್ದಾರೆ. ಏನೇ ಫಲಿತಾಂಶ ಆಗಲಿ ರಾಜ್ಯಕ್ಕೆ ಒಳ್ಳೆ ವಾತಾವರಣ ಬಯಸ್ತಿದ್ದಾರೆ. ಮತದಾರರು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋತಿದೆ ಅಂತನೂ ಸಂಭ್ರಮಾಚರಣೆ ಮಾಡಬೇಡಿ. ಕೆಪಿಸಿಸಿ ಕಚೇರಿಗೂ ಯಾರು ಬರಬಾರದು. ಡಿಎಂಕೆ ಗೆದ್ದಿದೆ ಅಂತನೂ ಯಾರೂ ಸಂಭ್ರಮಿಸಬಾರದು. ರಾಜ್ಯದಲ್ಲೂ ಚುನಾವಣೆ ಮುಂದೂಡಿ ಅಂತ ನಾವು ಸಾಕಷ್ಟು ಬಾರಿ ಕೇಳಿಕೊಂಡ್ವಿ. ಆದ್ರೂ ಮಾತು ಕೇಳಲಿಲ್ಲ. ಈಗ ಅನುಭವಿಸ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳಗೆ ಡಿ.ಕೆ.ಶಿವಕುಮಾರ್ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೂ ಕರೆ ಮಾಡಿ ಬೆಳಗಾವಿ ಕ್ಷೇತ್ರದ ಮಾಹಿತಿ ಪಡೆದಿದ್ದಾರೆ.

ಮಸ್ಕಿ ಉಪಚುನಾವಣೆಯ 9 ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಹೊತ್ತಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 29, 325 ಮತಗಳಿಂದ ಮುಂದಿದ್ದಾರೆ. ಹಾಗೇ ಬಿಜೆಪಿಯ ಪ್ರತಾಪ್ಗೌಡ ಪಾಟೀಲ್ 19014 ಮತ ಪಡೆದಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಸುಮಾರು 10,311 ಮತಗಳಿಂದ ಮುಂಚೂಣಿಯಲ್ಲಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಈಗಲೇ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಇದನ್ನೂ ಓದಿ: Maski By Election Results 2021: ಮಸ್ಕಿಯಲ್ಲಿ ಕ್ಲಿಕ್​ ಆಗದ ಸಿಎಂ ಪುತ್ರನ ತಂತ್ರ !; ಈಗಲೇ ಸೊಲೊಪ್ಪಿಕೊಂಡು ನಡೆದ ಪ್ರತಾಪ ಗೌಡ ಪಾಟೀಲ್​

Published On - 1:57 pm, Sun, 2 May 21

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್