AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಡಬಲ್ ಎಂಜಿನ್ ಈಗ ನಿಂತೋಗಿದೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ, 24 ರೋಗಿಗಳ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ. ನಿವೃತ್ತ ನ್ಯಾಯಮೂರ್ತಿಗಳು ಕೂಡ ಇದೇ ವರದಿ ಕೊಟ್ಟಿದ್ದಾರೆ. ಈ ಸಾವುಗಳಿಗೆ ಯಾರು ಹೊಣೆ ಹೊರುತ್ತಾರೆಂದು ನೀವೆ ನಿರ್ಧರಿಸಬೇಕು ಎಂದು ಹೇಳಿದರು.

ಸರ್ಕಾರದ ಡಬಲ್ ಎಂಜಿನ್ ಈಗ ನಿಂತೋಗಿದೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)
sandhya thejappa
|

Updated on:May 13, 2021 | 4:54 PM

Share

ಬೆಂಗಳೂರು: ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್​ವೈ ಚಾಲನೆ ನೀಡಿದರು. ಆಗ ಮುಖ್ಯಮಂತ್ರಿಗೆ ಎಷ್ಟು ಲಸಿಕೆ ಇದೆ ಎನ್ನುವುದು ಗೊತ್ತಿರಲಿಲ್ಲವಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಉಚಿತವಾಗಿ ಲಸಿಕೆ ನೀಡಲು ಸರ್ಕಾರಕ್ಕೆ ಆಗುವುದಿಲ್ವಾ. ಸರ್ಕಾರದಿಂದ ಆಗದಿದ್ದರೆ ನಾವೇ ವ್ಯವಸ್ಥೆ ಮಾಡುತ್ತೇವೆ. ಸರ್ಕಾರದ ಡಬಲ್ ಎಂಜಿನ್ ಈಗ ನಿಂತೋಗಿದೆ. ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಇವರ ಕೈಯಲ್ಲಿ ಯಾವುದೇ ಪ್ಲ್ಯಾನ್ ಇಲ್ಲದೆ ಸರ್ಕಾರ ನಡೆಸಲು ಆಗುತ್ತಿಲ್ಲ ಎಂದು ಹೇಳಿದರು.

ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ, 24 ರೋಗಿಗಳ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ. ನಿವೃತ್ತ ನ್ಯಾಯಮೂರ್ತಿಗಳು ಕೂಡ ಇದೇ ವರದಿ ಕೊಟ್ಟಿದ್ದಾರೆ. ಈ ಸಾವುಗಳಿಗೆ ಯಾರು ಹೊಣೆ ಹೊರುತ್ತಾರೆಂದು ನೀವೆ ನಿರ್ಧರಿಸಬೇಕು ಎಂದು ಹೇಳಿದರು.

ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಬೇಕು. ಲಾಕ್​ಡೌನ್​ನಿಂದ ಉದ್ಯೋಗ ಕಳೆದುಕೊಂಡವರಿಗೆ ಉಚಿತ ಹಣ ಸಿಗಬೇಕು. ತರಕಾರಿ, ಹೂವು ಬೆಳೆಗಾರರಿಗೆ ಹಣ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೊವಿಡ್ ಸಂಖ್ಯೆ ಕಡಿಮೆ ತೋರಿಸಲು ಟೆಸ್ಟ್ ಕಡಿಮೆ ಟೆಸ್ಟಿಂಗ್ ಅನ್ನೇ ಕಡಿಮೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ್ದೂ ತಪ್ಪಿದೆ, ಕೇಂದ್ರ ಸರ್ಕಾರದ್ದೂ ತಪ್ಪಿದೆ. ಸಿದ್ದರಾಮಯ್ಯ ಪತ್ರ ಬರೆದಿರುವುದು ಸರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ

Jugaad Ambulance: ಕೊವಿಡ್ ರೋಗಿಗಳಿಗೆ ಸಹಾಯ: ಪುಣೆ ಆಟೊ ಚಾಲಕರಿಂದ ‘ಜುಗಾಡ್ ಆಂಬುಲೆನ್ಸ್’ ಸೇವೆ

(DK Shivakumar says state government had failed completely)

Published On - 4:53 pm, Thu, 13 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ