AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ. ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಜೊತೆಗೆ, […]

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?
KUSHAL V
| Edited By: |

Updated on: Aug 25, 2020 | 2:28 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ.

ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಜೊತೆಗೆ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಗಳಲ್ಲಿ ನಡೆದ ಗಲಭೆಯ ಪ್ರಕರಣವೂ ಸಹ ನೇರ ಪರಿಣಾಮ ಬೀರಲಿದೆ. ಗಲಭೆ ಪ್ರಕರಣವನ್ನೇ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಜೊತೆಗೆ, ಗಲಭೆ ಕೇಸ್​ನಲ್ಲಿ ‘ಕೈ’ ಕಾರ್ಪೊರೇಟರ್​ಗಳ ಹೆಸರು ತಳುಕು ಹಾಕಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ಹೊತ್ತಿಗೆ ಮತ್ತಷ್ಟು ಜಿದ್ದಾಜಿದ್ದಿ ಏರ್ಪಡಾಗುವ ಸಾಧ್ಯತೆಯಿದೆ.

ಇದಲ್ಲದೆ, ವಾರ್ಡ್​ಗಳ ಮರುವಿಂಗಡನೆ ಕೂಡ ಕಾಂಗ್ರೆಸ್​ಗೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ, ಕೇವಲ ಕಾಂಗ್ರೆಸ್​ಗೆ ಮಾತ್ರವಲ್ಲ, ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೂ ಇದೇ ಚಾಲೆಂಜ್ ಆಗಿದೆ. ಆದ್ದರಿಂದ, ಬಿಬಿಎಂಪಿ ಸವಾಲನ್ನು ಡಿಕೆ ಶಿವಕುಮಾರ್​ ಹೇಗೆ ಬಗೆಹರಿಸ್ತಾರೆ ಎನ್ನೋದೇ ಕುತೂಹಲ ಕೆರಳಿಸಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?