AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ. ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಜೊತೆಗೆ, […]

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?
KUSHAL V
| Edited By: |

Updated on: Aug 25, 2020 | 2:28 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ.

ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಜೊತೆಗೆ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಗಳಲ್ಲಿ ನಡೆದ ಗಲಭೆಯ ಪ್ರಕರಣವೂ ಸಹ ನೇರ ಪರಿಣಾಮ ಬೀರಲಿದೆ. ಗಲಭೆ ಪ್ರಕರಣವನ್ನೇ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಜೊತೆಗೆ, ಗಲಭೆ ಕೇಸ್​ನಲ್ಲಿ ‘ಕೈ’ ಕಾರ್ಪೊರೇಟರ್​ಗಳ ಹೆಸರು ತಳುಕು ಹಾಕಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ಹೊತ್ತಿಗೆ ಮತ್ತಷ್ಟು ಜಿದ್ದಾಜಿದ್ದಿ ಏರ್ಪಡಾಗುವ ಸಾಧ್ಯತೆಯಿದೆ.

ಇದಲ್ಲದೆ, ವಾರ್ಡ್​ಗಳ ಮರುವಿಂಗಡನೆ ಕೂಡ ಕಾಂಗ್ರೆಸ್​ಗೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ, ಕೇವಲ ಕಾಂಗ್ರೆಸ್​ಗೆ ಮಾತ್ರವಲ್ಲ, ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೂ ಇದೇ ಚಾಲೆಂಜ್ ಆಗಿದೆ. ಆದ್ದರಿಂದ, ಬಿಬಿಎಂಪಿ ಸವಾಲನ್ನು ಡಿಕೆ ಶಿವಕುಮಾರ್​ ಹೇಗೆ ಬಗೆಹರಿಸ್ತಾರೆ ಎನ್ನೋದೇ ಕುತೂಹಲ ಕೆರಳಿಸಿದೆ.

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ