AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಬೆಂಗಳೂರಿನತ್ತ, ಕೆಪಿಸಿಸಿ ಅಧ್ಯಕ್ಷರಾಗೋ ಆಸೆ ದೂರದೂರ!

ದೆಹಲಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಜಾಮೀನು ಪಡೆದು ಸುಮಾರು 50 ದಿನಗಳ ನಂತರ ಇಂದು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಅವರ ಅಭಿಮಾನಿಗಳು ರಾಜಧಾನಿಯಲ್ಲಿ ಮತ್ತು ರಾಮನಗರ ಜಿಲ್ಲೆಯಲ್ಲಿ ಭರ್ಜರಿ ರೋಡ್​​ ಷೋ ನಡೆಸುತ್ತಿದ್ದಾರೆ. ಈ ಮಧ್ಯೆ, ಇ.ಡಿಯಿಂದ ಸಾಕಷ್ಟು ನೋವುಂಡಿರುವ ಡಿಕೆಶಿ ಅವರಿಗೆ ಸ್ವತಃ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವ್ರೇ ಅಭಯ ಹಸ್ತ ನೀಡಿ, ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆ ನೀಡಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಅಷ್ಟೇ ಅಲ್ಲ. ಅವರನ್ನು ಕೆಪಿಸಿಸಿ […]

ಡಿಕೆಶಿ ಬೆಂಗಳೂರಿನತ್ತ, ಕೆಪಿಸಿಸಿ ಅಧ್ಯಕ್ಷರಾಗೋ ಆಸೆ ದೂರದೂರ!
ಸಾಧು ಶ್ರೀನಾಥ್​
|

Updated on:Oct 26, 2019 | 12:40 PM

Share

ದೆಹಲಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಜಾಮೀನು ಪಡೆದು ಸುಮಾರು 50 ದಿನಗಳ ನಂತರ ಇಂದು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಅವರ ಅಭಿಮಾನಿಗಳು ರಾಜಧಾನಿಯಲ್ಲಿ ಮತ್ತು ರಾಮನಗರ ಜಿಲ್ಲೆಯಲ್ಲಿ ಭರ್ಜರಿ ರೋಡ್​​ ಷೋ ನಡೆಸುತ್ತಿದ್ದಾರೆ.

ಈ ಮಧ್ಯೆ, ಇ.ಡಿಯಿಂದ ಸಾಕಷ್ಟು ನೋವುಂಡಿರುವ ಡಿಕೆಶಿ ಅವರಿಗೆ ಸ್ವತಃ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವ್ರೇ ಅಭಯ ಹಸ್ತ ನೀಡಿ, ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆ ನೀಡಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಅಷ್ಟೇ ಅಲ್ಲ. ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಿದ್ದಾರೆ ಎಂದು ಡಿಕೆಶಿ ಅಭಿಮಾನಿಗಳು ಆಶಿಸಿದ್ದರು.

ಸಿದ್ದರಾಮಯ್ಯ ಸೀದಾ ಗದಗದತ್ತ ಪ್ರಯಾಣ: ಆದ್ರೆ ಈ ಆಶಯಗಳನ್ನೆಲ್ಲ ಗಾಳಿಯಲ್ಲಿ ತೂರಿಬಿಟ್ಟಿರುವ ಕರ್ನಾಟಕ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅವೆಲ್ಲ ಏನೂ ಇಲ್ಲ. ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ. ಅತ್ತ ಡಿಕೆಶಿ ಬೆಂಗಳೂರಿಗೆ ಆಗಮಿಸುತ್ತಿರುವಾಗ ಇತ್ತ ಸಿದ್ದರಾಮಯ್ಯ ಅವರು ಸೀದಾ ಗದಗದತ್ತ ಪ್ರಯಾಣ ಬೆಳೆಸಿರುವುದು ಕುತೂಹಲಕಾರಿಯಾಗಿದೆ.

Published On - 12:12 pm, Sat, 26 October 19

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು