AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಶೀಘ್ರವೇ ಬೆಳಗಾವಿಗೆ ಬರ್ತಾರೆ, ಯಾಕೆ ಗೊತ್ತಾ?

ಬೆಳಗಾವಿ: ಜೈಲಿನಿಂದ ಹೊರಬಂದಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಜಿ ಸಚಿವ ಡಿಕೆಶಿಗೆ ಬೇಲ್ ಸಿಗುವಂತೆ ಬೆಳಗಾವಿಯ ಕಾರ್ಯಕರ್ತರು, ಅಭಿಮಾನಿಗಳು ಪ್ರಾರ್ಥನೆ, ಪೂಜೆ ಜತೆಗೆ ಹರಕೆ ಹೊತ್ತಿಕೊಂಡಿದ್ದರು. ಹರಕೆ ತೀರಿಸಲು ಶೀಘ್ರವೇ ಮಾಜಿ ಸಚಿವ ಡಿಕೆಶಿ ಬರಲಿದ್ದಾರೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಡಿಕೆಶಿ ಬಿಡುಗಡೆಯಿಂದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ. ಅವರು ಹೋದಲೆಲ್ಲ ಸಿಗುತ್ತಿರುವ ರೆಸ್ಪಾನ್ಸ್ […]

ಡಿಕೆ ಶಿವಕುಮಾರ್ ಶೀಘ್ರವೇ ಬೆಳಗಾವಿಗೆ ಬರ್ತಾರೆ, ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Nov 08, 2019 | 3:06 PM

Share

ಬೆಳಗಾವಿ: ಜೈಲಿನಿಂದ ಹೊರಬಂದಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಾಜಿ ಸಚಿವ ಡಿಕೆಶಿಗೆ ಬೇಲ್ ಸಿಗುವಂತೆ ಬೆಳಗಾವಿಯ ಕಾರ್ಯಕರ್ತರು, ಅಭಿಮಾನಿಗಳು ಪ್ರಾರ್ಥನೆ, ಪೂಜೆ ಜತೆಗೆ ಹರಕೆ ಹೊತ್ತಿಕೊಂಡಿದ್ದರು. ಹರಕೆ ತೀರಿಸಲು ಶೀಘ್ರವೇ ಮಾಜಿ ಸಚಿವ ಡಿಕೆಶಿ ಬರಲಿದ್ದಾರೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಡಿಕೆಶಿ ಬಿಡುಗಡೆಯಿಂದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ. ಅವರು ಹೋದಲೆಲ್ಲ ಸಿಗುತ್ತಿರುವ ರೆಸ್ಪಾನ್ಸ್ ನೋಡಿದ್ರೆ ಗೊತ್ತಾಗುತ್ತೆ. ಶೀಘ್ರವೇ ಮಾಜಿ‌ ಸಚಿವ ಡಿಕೆಶಿ ಬೆಳಗಾವಿಗೂ ಆಗಮಿಸಲಿದ್ದಾರೆ ಎಂದು ಹೆಬ್ಬಾಳ್ಕರ್ ಸುದ್ದಿಗಾರರಿಗೆ ತಿಳಿಸಿದರು. ‌ ಉಪಚುನಾವಣೆಯಲ್ಲಿ ಅಥಣಿ ಕ್ಷೇತ್ರದ ‌ಉಸ್ತುವಾರಿ ವಹಿಸಿದ್ದಾರೆ. ಪಕ್ಷವು ವಹಿಸಿದ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಕ್ಷೇತ್ರದಲ್ಲಿ ಸಂಚರಿಸಿ ನಾನು ನನ್ನ ರೋಲ್ ಪ್ಲೇ ಮಾಡುತ್ತೇನೆ ಎಂದು ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಇದೇ ಸಂದರ್ಭದಲ್ಲಿ ಹೇಳಿದರು.

Published On - 2:57 pm, Fri, 8 November 19

Follow Us
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!