AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಮೇಲೆ ಬಹಳಷ್ಟು ಆರೋಪಗಳು ಕೇಳಿ ಬಂದಿವೆ. ಇಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವುದಿಲ್ಲ ಎಂದು ಸೋಂಕಿತರು ಅಳಲು ತೋಡಿಕೊಂಡಿರುವುದನ್ನೂ ನೋಡಿದ್ದೇವೆ. ಹೀಗಿರುವ ವಿಕ್ಟೋರಿಯಾ ಆಸ್ಪತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆ ಚೆನ್ನಾಗಿದೆ. ಸೋಂಕಿತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದೇನೆ. ಎಲ್ಲಾ ಸೋಂಕಿತರಿಗೂ ಉತ್ತಮವಾದ ಚಿಕಿತ್ಸೆ ಸಿಗುತ್ತಿದೆ. ಸೋಂಕಿತರು ಯಾರೂ ಭಯಪಡುವ ಅವಶ್ಯಕತೆ ಇಲ್ಲ. 96 ವರ್ಷದವರು, 4 ದಿನದ ಮಗು ಕೂಡ […]

ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಡಿಕೆಶಿ ಹೇಳಿದ್ದೇನು?
ಆಯೇಷಾ ಬಾನು
| Edited By: |

Updated on:Jul 15, 2020 | 12:04 PM

Share

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಮೇಲೆ ಬಹಳಷ್ಟು ಆರೋಪಗಳು ಕೇಳಿ ಬಂದಿವೆ. ಇಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವುದಿಲ್ಲ ಎಂದು ಸೋಂಕಿತರು ಅಳಲು ತೋಡಿಕೊಂಡಿರುವುದನ್ನೂ ನೋಡಿದ್ದೇವೆ. ಹೀಗಿರುವ ವಿಕ್ಟೋರಿಯಾ ಆಸ್ಪತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆ ಚೆನ್ನಾಗಿದೆ. ಸೋಂಕಿತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದೇನೆ. ಎಲ್ಲಾ ಸೋಂಕಿತರಿಗೂ ಉತ್ತಮವಾದ ಚಿಕಿತ್ಸೆ ಸಿಗುತ್ತಿದೆ. ಸೋಂಕಿತರು ಯಾರೂ ಭಯಪಡುವ ಅವಶ್ಯಕತೆ ಇಲ್ಲ. 96 ವರ್ಷದವರು, 4 ದಿನದ ಮಗು ಕೂಡ ವಿಕ್ಟೋರಿಯಾ ವೈದ್ಯರ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಬೇಕು ಎಂದು ಬೆಂಗಳೂರಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನರಿಗೆ ಆಸ್ಪತ್ರೆಗಳ ಮೇಲಿರುವ ಅಭಿಪ್ರಾಯ ಬದಲಾಗುವಂತೆ ಮಾತನಾಡಿದ್ದಾರೆ.

ವೈದ್ಯರಿಗೆ ಕಳಪೆ ಪಿಪಿಇ ಕಿಟ್: ಇನ್ನು ವೈದ್ಯರಿಗೆ ಕಳಪೆ ಪಿಪಿಇ ಕಿಟ್ ಪೂರೈಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಹಾಗೂ ಕೊವಿಡ್ ಕೇರ್ ಸೆಂಟರ್​ನಲ್ಲಿ ಖರೀದಿ ಹಗರಣ ಆರೋಪ ಸಹ ಸರ್ಕಾರದ ಮೇಲಿದೆ ಈ ಬಗ್ಗೆ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್ ಉತ್ತರ ನೀಡಲು ನಿರಾಕರಿಸಿದ್ರು. ಕಳಪೆ ಪಿಪಿಇ ಕಿಟ್ ಪೂರೈಕೆ ಬಗ್ಗೆ ಈಗ ಮಾತನಾಡುವುದಿಲ್ಲ. ಇದು ರಾಜಕೀಯ ಮಾಡುವ ಸಂದರ್ಭವಲ್ಲ ಎಂದರು. ಹಾಗೂ ಕೊವಿಡ್ ಕೇರ್ ಸೆಂಟರ್ ಆರೋಪದ ಬಗ್ಗೆ ವಿಧಾನಸೌಧದಲ್ಲೇ ಮಾತನಾಡುತ್ತೇನೆ ಎಂದ್ರು.

Published On - 12:01 pm, Wed, 15 July 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?