AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್ ಗೂಂಡಾ ರೀತಿ ವರ್ತಿಸುತ್ತಿದ್ದಾರೆ -ಅಶ್ವತ್ಥ್ ನಾರಾಯಣ್

ರಾಮನಗರ: ಡಿ.ಕೆ ಸುರೇಶ್ ಅವರು ತಮ್ಮ ಮಾನಸಿಕ ಸ್ಥಿತಿ ಕಳೆದುಕೊಂಡು ಮಾತನಾಡಿದ್ದಾರೆ. ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಾಗಿ ಕೆಲಸ‌ ಮಾಡಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಹಿಡಿತಕ್ಕೆ ಬರುತ್ತಿಲ್ಲ ಎಂದು ಕೂಗಾಡಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಬ್ಬಾಳಮ್ಮ ದೇವಾಲಯದಲ್ಲಿ ಎಸ್ಪಿ ಅನೂಪ್ ಶೆಟ್ಟಿ ವಿರುದ್ಧ ಹೀಗೆ ಮಾತನಾಡಿದ್ದರು. ಎಸ್ಪಿ ಅನೂಪ್ ಶೆಟ್ಟಿ ಹಾಗೂ ಅಧಿಕಾರಿಗಳ ವಿರುದ್ಧ ಸಂಸದ ಡಿ‌ಕೆ ಸುರೇಶ್ ಗರಂ ಆದ ವಿಚಾರ ಸಂಬಂಧಿಸಿ ರಾಮನಗರದಲ್ಲಿ ಬಿಜೆಪಿ ಮುಖಂಡರು ಇಂದು ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ […]

ಡಿಕೆ ಸುರೇಶ್ ಗೂಂಡಾ ರೀತಿ ವರ್ತಿಸುತ್ತಿದ್ದಾರೆ -ಅಶ್ವತ್ಥ್ ನಾರಾಯಣ್
ಸಾಧು ಶ್ರೀನಾಥ್​
|

Updated on: Dec 02, 2019 | 4:39 PM

Share

ರಾಮನಗರ: ಡಿ.ಕೆ ಸುರೇಶ್ ಅವರು ತಮ್ಮ ಮಾನಸಿಕ ಸ್ಥಿತಿ ಕಳೆದುಕೊಂಡು ಮಾತನಾಡಿದ್ದಾರೆ. ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಾಗಿ ಕೆಲಸ‌ ಮಾಡಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಹಿಡಿತಕ್ಕೆ ಬರುತ್ತಿಲ್ಲ ಎಂದು ಕೂಗಾಡಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಬ್ಬಾಳಮ್ಮ ದೇವಾಲಯದಲ್ಲಿ ಎಸ್ಪಿ ಅನೂಪ್ ಶೆಟ್ಟಿ ವಿರುದ್ಧ ಹೀಗೆ ಮಾತನಾಡಿದ್ದರು. ಎಸ್ಪಿ ಅನೂಪ್ ಶೆಟ್ಟಿ ಹಾಗೂ ಅಧಿಕಾರಿಗಳ ವಿರುದ್ಧ ಸಂಸದ ಡಿ‌ಕೆ ಸುರೇಶ್ ಗರಂ ಆದ ವಿಚಾರ ಸಂಬಂಧಿಸಿ ರಾಮನಗರದಲ್ಲಿ ಬಿಜೆಪಿ ಮುಖಂಡರು ಇಂದು ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣ್ ಡಿ.ಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಾಮಾಣಿಕವಾಗಿ ಕೆಲಸ‌ ಮಾಡುವ ಅಧಿಕಾರಿ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ. ದಂಧೆಗಳಿಗೆ ಸಹಕಾರ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳ ವಿರುದ್ದ ಡಿ.ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳನ್ನ ಹಿಡಿತದಲ್ಲಿ ಇಟ್ಟುಕೊಳ್ಳೋದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಡಿಕೆ ಬ್ರದರ್ಸ್ ವಿರುದ್ಧ ಹರಿಹಾಯ್ದಿದ್ದಾರೆ.

ಡಿ.ಕೆ.ಸುರೇಶ್ ಅಧಿಕಾರಿಗಳ ಕ್ಷಮೆ ಕೋರಬೇಕು: ಡಿಕೆ ಬ್ರದರ್ಸ್ ಹತಾಶೆಗೆ ಒಳಗಾಗಿದ್ದಾರೆ. ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಡಿಕೆ ಬ್ರದರ್ಸ್ ಮಾಡುವ ಅಕ್ರಮ ದಂಧೆಗೆ ಸಹಕಾರ ನೀಡದ ಹಿನ್ನೆಲೆ ಪ್ರಾಮಾಣಿಕ ಅಧಿಕಾರಿಗಳಿಗೆ ಸಭೆಯಲ್ಲಿ ಧಮ್ಕಿ ಹಾಕುತ್ತಿದ್ದಾರೆ. ಗೂಂಡಾ ರೀತಿ ಡಿಕೆ ಸುರೇಶ್ ವರ್ತಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಡಿಕೆ ಬ್ರದರ್ಸ್ ಹೇಳಿದ ಹಾಗೆ ಕೇಳಬೇಕು. ಇಲ್ಲ ಅಂದ್ರೆ ಅವರ ವಿರುದ್ಧ ಹೇಳಿಕೆ ನೀಡುತ್ತಾರೆ. ಈ ಕೂಡಲೆ ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳ ಕ್ಷಮೆ ಕೋರಬೇಕು. ಎಸ್ಪಿ ಅನೂಪ್ ಶೆಟ್ಟಿ ವರ್ಗಾವಣೆ ಮಾಡಿಸಿದ್ರೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ