AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಈಗ ಕೊವಿಡ್-19 ಮುಕ್ತ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು

ಕೊವಿಡ್-19 ಸೋಂಕಿಗೀಡಾಗಿ ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ಸಾದರು. ಅವರಿಗೆ ಒಟ್ಟು 7 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಶಿವಕುಮಾರಗಿಂತ ಮೊದಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಸೋಂಕಿಗೊಳಗಾಗಿದ್ದರು ಎನ್ನುವುದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಜನರೊಂದಿಗೆ ಜಾಸ್ತಿ ಬೆರೆಯುತ್ತಿರುವ ನಾಯಕರೆಲ್ಲ ಒಬ್ಬೊಬ್ಬರಾಗಿ ಕೊವಿಡ್-19 ಸೋಂಕಿಗೀಡಾಗುತ್ತಿದ್ದಾರೆ. […]

ಕೆಪಿಸಿಸಿ ಅಧ್ಯಕ್ಷ ಈಗ ಕೊವಿಡ್-19 ಮುಕ್ತ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 31, 2020 | 3:42 PM

Share

ಕೊವಿಡ್-19 ಸೋಂಕಿಗೀಡಾಗಿ ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ಸಾದರು. ಅವರಿಗೆ ಒಟ್ಟು 7 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ಶಿವಕುಮಾರಗಿಂತ ಮೊದಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಸೋಂಕಿಗೊಳಗಾಗಿದ್ದರು ಎನ್ನುವುದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದಾಗಿದೆ.

ಪಕ್ಷದ ಕಾರ್ಯಕರ್ತರು ಹಾಗೂ ಜನರೊಂದಿಗೆ ಜಾಸ್ತಿ ಬೆರೆಯುತ್ತಿರುವ ನಾಯಕರೆಲ್ಲ ಒಬ್ಬೊಬ್ಬರಾಗಿ ಕೊವಿಡ್-19 ಸೋಂಕಿಗೀಡಾಗುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ರಾಜ್ಯ ಬಿಜೆಪಿ ಘಟಕದ ಅದ್ಯಕ್ಷ ನಳಿನ್ ಕುಮಾರ್ ಕಟೀಲ್. ಅವರು ಸೋಂಕು ತಗುಲಿಸಿಕೊಂಡಿರುವ ಬಗ್ಗೆ ರವಿರಾರದಂದು ವರದಿಯಾಗಿದೆ.

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ