ಸರ್ಕಾರದ ತುರ್ತು ಗಮನಕ್ಕೆ.. 4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!

ವೈದ್ಯೋ ನಾರಾಯಣ ಹರಿ ಎಂಬಂತೆ ಕೊರೊನಾದ ದುರಿತ ಕಾಲದಲ್ಲಿ ಸೋಂಕಿತ ಚಿಕಿತ್ಸೆಗೆ ಮುಂದಾಗದೆ ವೈದ್ಯ ಮಹಾಶಯ ರವಿಕುಮಾರ್ ಎಲ್ಲಿಗೆ ಹೋದರು ಎಂಬುದು ಆಶ್ಚರ್ಯಕರವಾಗಿದೆ. ವೈದ್ಯ ರವಿಕುಮಾರ್ ಹೀಗೆ ನಾಲ್ಕೂ ದಿನಕ್ಕೆ ಸಹಿ ಮಾಡಿ,ಹೋಗಿರುವುದು ನೋಡಿದರೆ ಮೊದಲೇ ಪ್ಲಾನ್​ ಮಾಡಿ, ಹೋದಂತಿದೆ. ಅದರೆ ಯಾಕೆ ಹೀಗೆ ಮಾಡಿದರು ಎಂಬುದು ಮಾತ್ರ ನಿಗೂಢವಾಗಿದೆ.

ಸರ್ಕಾರದ ತುರ್ತು ಗಮನಕ್ಕೆ.. 4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!
ಸರ್ಕಾರದ ತುರ್ತು ಗಮನಕ್ಕೆ.. 4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!
Follow us
|

Updated on: May 10, 2021 | 1:42 PM

ಮಂಡ್ಯ: ಕೊವಿಡ್ ಸಂಕಷ್ಟದಲ್ಲೂ ವೈದ್ಯ ಎಂ.ವಿ. ರವಿಕುಮಾರ್ ಕಳ್ಳಾಟವಾಡತೊಡಗಿದ್ದಾರೆ. ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ 4 ದಿನಗಳ ಹಿಂದೆಯೇ ರಿಜಿಸ್ಟರ್‌ಗೆ ಸಹಿ ಹಾಕಿ ವೈದ್ಯ ನಾಪತ್ತೆಯಾಗಿದ್ದಾರೆ.

ಕುತೂಹಲದ ಸಂಗತಿಯೆಂದ್ರೆ ಸದರಿ ವೈದ್ಯ ಮಹಾಶಯ ನಾಳೆಯವರೆಗೆ ರಿಜಿಸ್ಟರ್‌ನಲ್ಲಿ ಸಹಿ ಹಾಕಿ ಎಸ್ಕೇಪ್​ ಆಗಿದ್ದಾರೆ. ರಿಜಿಸ್ಟರ್‌ನಲ್ಲಿ ಸಹಿ ಮಾಡಿ ಕೆಲಸಕ್ಕೆ ಹಾಜರಾಗದ ವೈದ್ಯರಿಗಾಗಿ ರೋಗಿಗಳು ಆಸ್ಪತ್ರೆ ಬಳಿ ಕಾಯುತ್ತ ನಿಂತಿದ್ದಾರೆ. ಕೊರೋನಾ ಸಂದರ್ಭದಲ್ಲೂ ವೈದ್ಯನ ಕಳ್ಳಾಟ ಕಂಡು ಜನ ತಲೆ ಚಚ್ಚಿಕೊಂಡಿದ್ದಾರೆ. ಇರುವ ಒಬ್ಬೇ ಮಹಿಳಾ ವೈದ್ಯೆ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ.

doctor ravikumar in mandya holalu village absent since 4 days after signing in the attendance register

4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!

ವೈದ್ಯೋ ನಾರಾಯಣ ಹರಿ ಎಂಬಂತೆ ಕೊರೊನಾದ ದುರಿತ ಕಾಲದಲ್ಲಿ ಸೋಂಕಿತ ಚಿಕಿತ್ಸೆಗೆ ಮುಂದಾಗದೆ ವೈದ್ಯ ಮಹಾಶಯ ರವಿಕುಮಾರ್ ಎಲ್ಲಿಗೆ ಹೋದರು ಎಂಬುದು ಆಶ್ಚರ್ಯಕರವಾಗಿದೆ. ವೈದ್ಯ ರವಿಕುಮಾರ್ ಹೀಗೆ ನಾಲ್ಕೂ ದಿನಕ್ಕೆ ಸಹಿ ಮಾಡಿ,ಹೋಗಿರುವುದು ನೋಡಿದರೆ ಮೊದಲೇ ಪ್ಲಾನ್​ ಮಾಡಿ, ಹೋದಂತಿದೆ. ಅದರೆ ಯಾಕೆ ಹೀಗೆ ಮಾಡಿದರು ಎಂಬುದು ಮಾತ್ರ ನಿಗೂಢವಾಗಿದೆ.

(doctor in mandya holalu village absent since 4 days after signing in the attendance register)

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ