AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ತುರ್ತು ಗಮನಕ್ಕೆ.. 4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!

ವೈದ್ಯೋ ನಾರಾಯಣ ಹರಿ ಎಂಬಂತೆ ಕೊರೊನಾದ ದುರಿತ ಕಾಲದಲ್ಲಿ ಸೋಂಕಿತ ಚಿಕಿತ್ಸೆಗೆ ಮುಂದಾಗದೆ ವೈದ್ಯ ಮಹಾಶಯ ರವಿಕುಮಾರ್ ಎಲ್ಲಿಗೆ ಹೋದರು ಎಂಬುದು ಆಶ್ಚರ್ಯಕರವಾಗಿದೆ. ವೈದ್ಯ ರವಿಕುಮಾರ್ ಹೀಗೆ ನಾಲ್ಕೂ ದಿನಕ್ಕೆ ಸಹಿ ಮಾಡಿ,ಹೋಗಿರುವುದು ನೋಡಿದರೆ ಮೊದಲೇ ಪ್ಲಾನ್​ ಮಾಡಿ, ಹೋದಂತಿದೆ. ಅದರೆ ಯಾಕೆ ಹೀಗೆ ಮಾಡಿದರು ಎಂಬುದು ಮಾತ್ರ ನಿಗೂಢವಾಗಿದೆ.

ಸರ್ಕಾರದ ತುರ್ತು ಗಮನಕ್ಕೆ.. 4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!
ಸರ್ಕಾರದ ತುರ್ತು ಗಮನಕ್ಕೆ.. 4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!
ಸಾಧು ಶ್ರೀನಾಥ್​
|

Updated on: May 10, 2021 | 1:42 PM

Share

ಮಂಡ್ಯ: ಕೊವಿಡ್ ಸಂಕಷ್ಟದಲ್ಲೂ ವೈದ್ಯ ಎಂ.ವಿ. ರವಿಕುಮಾರ್ ಕಳ್ಳಾಟವಾಡತೊಡಗಿದ್ದಾರೆ. ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ 4 ದಿನಗಳ ಹಿಂದೆಯೇ ರಿಜಿಸ್ಟರ್‌ಗೆ ಸಹಿ ಹಾಕಿ ವೈದ್ಯ ನಾಪತ್ತೆಯಾಗಿದ್ದಾರೆ.

ಕುತೂಹಲದ ಸಂಗತಿಯೆಂದ್ರೆ ಸದರಿ ವೈದ್ಯ ಮಹಾಶಯ ನಾಳೆಯವರೆಗೆ ರಿಜಿಸ್ಟರ್‌ನಲ್ಲಿ ಸಹಿ ಹಾಕಿ ಎಸ್ಕೇಪ್​ ಆಗಿದ್ದಾರೆ. ರಿಜಿಸ್ಟರ್‌ನಲ್ಲಿ ಸಹಿ ಮಾಡಿ ಕೆಲಸಕ್ಕೆ ಹಾಜರಾಗದ ವೈದ್ಯರಿಗಾಗಿ ರೋಗಿಗಳು ಆಸ್ಪತ್ರೆ ಬಳಿ ಕಾಯುತ್ತ ನಿಂತಿದ್ದಾರೆ. ಕೊರೋನಾ ಸಂದರ್ಭದಲ್ಲೂ ವೈದ್ಯನ ಕಳ್ಳಾಟ ಕಂಡು ಜನ ತಲೆ ಚಚ್ಚಿಕೊಂಡಿದ್ದಾರೆ. ಇರುವ ಒಬ್ಬೇ ಮಹಿಳಾ ವೈದ್ಯೆ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ.

doctor ravikumar in mandya holalu village absent since 4 days after signing in the attendance register

4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!

ವೈದ್ಯೋ ನಾರಾಯಣ ಹರಿ ಎಂಬಂತೆ ಕೊರೊನಾದ ದುರಿತ ಕಾಲದಲ್ಲಿ ಸೋಂಕಿತ ಚಿಕಿತ್ಸೆಗೆ ಮುಂದಾಗದೆ ವೈದ್ಯ ಮಹಾಶಯ ರವಿಕುಮಾರ್ ಎಲ್ಲಿಗೆ ಹೋದರು ಎಂಬುದು ಆಶ್ಚರ್ಯಕರವಾಗಿದೆ. ವೈದ್ಯ ರವಿಕುಮಾರ್ ಹೀಗೆ ನಾಲ್ಕೂ ದಿನಕ್ಕೆ ಸಹಿ ಮಾಡಿ,ಹೋಗಿರುವುದು ನೋಡಿದರೆ ಮೊದಲೇ ಪ್ಲಾನ್​ ಮಾಡಿ, ಹೋದಂತಿದೆ. ಅದರೆ ಯಾಕೆ ಹೀಗೆ ಮಾಡಿದರು ಎಂಬುದು ಮಾತ್ರ ನಿಗೂಢವಾಗಿದೆ.

(doctor in mandya holalu village absent since 4 days after signing in the attendance register)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್