AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರು ಹೇಳ್ತಿದಾರೆ.. ಜೂನ್-ಜುಲೈನಲ್ಲಿ ರಾಜ್ಯಕ್ಕೆ ಕಾದಿದೆ ಮಹಾಕಂಟಕ

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೇವೆ. ಇದರ ನಡುವೆ ಈಗ ವೈದ್ಯರು ಮತ್ತೊಂದು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಜೂನ್ ಜುಲೈನಲ್ಲಿ ರಾಜ್ಯಕ್ಕೆ ಮತ್ತೊಂದು ಮಹಾಕಂಟಕ ಎದುರಾಗಲಿದೆಯಂತೆ. ಕ್ರೂರಿ ಕೊರೊನಾ ಅಟ್ಟಹಾಸದ ಬೆನ್ನಲ್ಲೆ ಮತ್ತೊಂದು ಮಹಾಮಾರಿ ರಾಜ್ಯಕ್ಕೆ ಕಾಲಿಡುತ್ತೆ ಇವೆರಡು ಸೇರಿ ನೂರಾರು ಬಲಿ ಆಗೋದು ಪಕ್ಕಾ ಎನ್ನುತ್ತಿದ್ದಾರೆ ವೈದ್ಯರು. ಆದರೆ ಕೊರೊನಾದಿಂದ ಬೇಸತ್ತ ಜನರಿಗೆ ಮತ್ತೊಂದು ಮಹಾಮಾರಿ ಎದುರಾಗುವುದಾದರು ಯಾವುದು ಎಂದರೆ ಅದು ಹೆಚ್ 1 ಎನ್ 1. ತಜ್ಞ ವೈದ್ಯರೇ ಹೇಳುವಂತೆ ಜೂನ್ ಜುಲೈನಲ್ಲಿ […]

ವೈದ್ಯರು ಹೇಳ್ತಿದಾರೆ.. ಜೂನ್-ಜುಲೈನಲ್ಲಿ ರಾಜ್ಯಕ್ಕೆ ಕಾದಿದೆ ಮಹಾಕಂಟಕ
ಸಾಧು ಶ್ರೀನಾಥ್​
|

Updated on: May 07, 2020 | 11:18 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೇವೆ. ಇದರ ನಡುವೆ ಈಗ ವೈದ್ಯರು ಮತ್ತೊಂದು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಜೂನ್ ಜುಲೈನಲ್ಲಿ ರಾಜ್ಯಕ್ಕೆ ಮತ್ತೊಂದು ಮಹಾಕಂಟಕ ಎದುರಾಗಲಿದೆಯಂತೆ.

ಕ್ರೂರಿ ಕೊರೊನಾ ಅಟ್ಟಹಾಸದ ಬೆನ್ನಲ್ಲೆ ಮತ್ತೊಂದು ಮಹಾಮಾರಿ ರಾಜ್ಯಕ್ಕೆ ಕಾಲಿಡುತ್ತೆ ಇವೆರಡು ಸೇರಿ ನೂರಾರು ಬಲಿ ಆಗೋದು ಪಕ್ಕಾ ಎನ್ನುತ್ತಿದ್ದಾರೆ ವೈದ್ಯರು. ಆದರೆ ಕೊರೊನಾದಿಂದ ಬೇಸತ್ತ ಜನರಿಗೆ ಮತ್ತೊಂದು ಮಹಾಮಾರಿ ಎದುರಾಗುವುದಾದರು ಯಾವುದು ಎಂದರೆ ಅದು ಹೆಚ್ 1 ಎನ್ 1. ತಜ್ಞ ವೈದ್ಯರೇ ಹೇಳುವಂತೆ ಜೂನ್ ಜುಲೈನಲ್ಲಿ ಹೆಚ್ 1 ಎನ್ 1 ಕಂಟಕ ಶುರುವಾಗಲಿದೆಯಂತೆ.

ಕೊರೊನಾ ಜೊತೆಗೆ ರಾಜ್ಯದ ಜನತೆಯನ್ನ ಹೆಮ್ಮಾರಿ ಹೆಚ್ 1 ಎನ್ 1 ಕಾಡಲಿದೆಯಂತೆ. ಎರಡು ರೋಗದ ಗುಣಲಕ್ಷಣಗಳು ಒಂದೇ ಆಗಿದ್ದು ಟೆಸ್ಟ್ ರಿಪೋರ್ಟ್‌ ಬರುವ ಟೈಮ್​ಗೆ ಕೆಲವರು ಬಲಿಯಾಗ್ತಾರೆ. ವೈದ್ಯರು ನರ್ಸ್​ಗಳಿಗೂ ಇದು ಭಾರೀ ಒತ್ತಡ ತರಲಿದೆ. ಪರಿಸ್ಥಿತಿ ನಿಭಾಯಿಸೋದು ಕೂಡ ಕಷ್ಟವಾಗಬಹುದು. ಮಹಾಮಾರಿ ಹೆಚ್ 1ಎನ್1, ಕೊರೊನಾ ಜೊತೆಗೆ ವೈರಲ್ ಫೀವರ್ ಕೂಡ ಸೇರಿ ಜನರನ್ನ ಹೆಚ್ಚು ಭಾದಿಸಲಿದೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ