AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರು ಹೇಳ್ತಿದಾರೆ.. ಜೂನ್-ಜುಲೈನಲ್ಲಿ ರಾಜ್ಯಕ್ಕೆ ಕಾದಿದೆ ಮಹಾಕಂಟಕ

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೇವೆ. ಇದರ ನಡುವೆ ಈಗ ವೈದ್ಯರು ಮತ್ತೊಂದು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಜೂನ್ ಜುಲೈನಲ್ಲಿ ರಾಜ್ಯಕ್ಕೆ ಮತ್ತೊಂದು ಮಹಾಕಂಟಕ ಎದುರಾಗಲಿದೆಯಂತೆ. ಕ್ರೂರಿ ಕೊರೊನಾ ಅಟ್ಟಹಾಸದ ಬೆನ್ನಲ್ಲೆ ಮತ್ತೊಂದು ಮಹಾಮಾರಿ ರಾಜ್ಯಕ್ಕೆ ಕಾಲಿಡುತ್ತೆ ಇವೆರಡು ಸೇರಿ ನೂರಾರು ಬಲಿ ಆಗೋದು ಪಕ್ಕಾ ಎನ್ನುತ್ತಿದ್ದಾರೆ ವೈದ್ಯರು. ಆದರೆ ಕೊರೊನಾದಿಂದ ಬೇಸತ್ತ ಜನರಿಗೆ ಮತ್ತೊಂದು ಮಹಾಮಾರಿ ಎದುರಾಗುವುದಾದರು ಯಾವುದು ಎಂದರೆ ಅದು ಹೆಚ್ 1 ಎನ್ 1. ತಜ್ಞ ವೈದ್ಯರೇ ಹೇಳುವಂತೆ ಜೂನ್ ಜುಲೈನಲ್ಲಿ […]

ವೈದ್ಯರು ಹೇಳ್ತಿದಾರೆ.. ಜೂನ್-ಜುಲೈನಲ್ಲಿ ರಾಜ್ಯಕ್ಕೆ ಕಾದಿದೆ ಮಹಾಕಂಟಕ
ಸಾಧು ಶ್ರೀನಾಥ್​
|

Updated on: May 07, 2020 | 11:18 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೇವೆ. ಇದರ ನಡುವೆ ಈಗ ವೈದ್ಯರು ಮತ್ತೊಂದು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಜೂನ್ ಜುಲೈನಲ್ಲಿ ರಾಜ್ಯಕ್ಕೆ ಮತ್ತೊಂದು ಮಹಾಕಂಟಕ ಎದುರಾಗಲಿದೆಯಂತೆ.

ಕ್ರೂರಿ ಕೊರೊನಾ ಅಟ್ಟಹಾಸದ ಬೆನ್ನಲ್ಲೆ ಮತ್ತೊಂದು ಮಹಾಮಾರಿ ರಾಜ್ಯಕ್ಕೆ ಕಾಲಿಡುತ್ತೆ ಇವೆರಡು ಸೇರಿ ನೂರಾರು ಬಲಿ ಆಗೋದು ಪಕ್ಕಾ ಎನ್ನುತ್ತಿದ್ದಾರೆ ವೈದ್ಯರು. ಆದರೆ ಕೊರೊನಾದಿಂದ ಬೇಸತ್ತ ಜನರಿಗೆ ಮತ್ತೊಂದು ಮಹಾಮಾರಿ ಎದುರಾಗುವುದಾದರು ಯಾವುದು ಎಂದರೆ ಅದು ಹೆಚ್ 1 ಎನ್ 1. ತಜ್ಞ ವೈದ್ಯರೇ ಹೇಳುವಂತೆ ಜೂನ್ ಜುಲೈನಲ್ಲಿ ಹೆಚ್ 1 ಎನ್ 1 ಕಂಟಕ ಶುರುವಾಗಲಿದೆಯಂತೆ.

ಕೊರೊನಾ ಜೊತೆಗೆ ರಾಜ್ಯದ ಜನತೆಯನ್ನ ಹೆಮ್ಮಾರಿ ಹೆಚ್ 1 ಎನ್ 1 ಕಾಡಲಿದೆಯಂತೆ. ಎರಡು ರೋಗದ ಗುಣಲಕ್ಷಣಗಳು ಒಂದೇ ಆಗಿದ್ದು ಟೆಸ್ಟ್ ರಿಪೋರ್ಟ್‌ ಬರುವ ಟೈಮ್​ಗೆ ಕೆಲವರು ಬಲಿಯಾಗ್ತಾರೆ. ವೈದ್ಯರು ನರ್ಸ್​ಗಳಿಗೂ ಇದು ಭಾರೀ ಒತ್ತಡ ತರಲಿದೆ. ಪರಿಸ್ಥಿತಿ ನಿಭಾಯಿಸೋದು ಕೂಡ ಕಷ್ಟವಾಗಬಹುದು. ಮಹಾಮಾರಿ ಹೆಚ್ 1ಎನ್1, ಕೊರೊನಾ ಜೊತೆಗೆ ವೈರಲ್ ಫೀವರ್ ಕೂಡ ಸೇರಿ ಜನರನ್ನ ಹೆಚ್ಚು ಭಾದಿಸಲಿದೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ