AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಇಂದು ದೇಶವ್ಯಾಪ್ತಿ ಪ್ರತಿಭಟನೆ.. ಕಪ್ಪು ಬ್ಯಾಡ್ಜ್, ಮಾಸ್ಕ್ ಧರಿಸಿ ನ್ಯಾಯಕ್ಕಾಗಿ ಹೋರಾಟ

ರಕ್ಷಕರನ್ನು ರಕ್ಷಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ದೇಶವ್ಯಾಪ್ತಿ ಪ್ರತಿಭಟನೆ ನಡೆಯಲಿದೆ. ಸ್ಥಳೀಯ ಮಟ್ಟದಲ್ಲಿ ತನ್ನ ಸಂಘಟನೆಗಳಿಗೆ ಸೂಚನೆ ನೀಡಲಾಗಿದ್ದು, ಕಪ್ಪು ಬ್ಯಾಡ್ಜ್, ಮಾಸ್ಕ್, ರಿಬ್ಬನ್, ಶರ್ಟ್ನ್ನು ಧರಿಸಿ, ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹಲ್ಲೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುವಂತೆ ಕರೆ ನೀಡಲಾಗಿದೆ ಎಂದು ಐಎಂಎ ತಿಳಿಸಿದೆ.

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಇಂದು ದೇಶವ್ಯಾಪ್ತಿ ಪ್ರತಿಭಟನೆ.. ಕಪ್ಪು ಬ್ಯಾಡ್ಜ್, ಮಾಸ್ಕ್ ಧರಿಸಿ ನ್ಯಾಯಕ್ಕಾಗಿ ಹೋರಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 18, 2021 | 7:57 AM

Share

ಬೆಂಗಳೂರು: ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ವೈದ್ಯರು ಇಂದು(ಜೂನ್ 18) ದೇಶವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ದೇಶದ ವಿವಿಧ ಭಾಗಗಳಲ್ಲಿ ವೈದ್ಯರು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಈ ಹಲ್ಲೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ ನೀಡಿದೆ.

ರಕ್ಷಕರನ್ನು ರಕ್ಷಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ದೇಶವ್ಯಾಪ್ತಿ ಪ್ರತಿಭಟನೆ ನಡೆಯಲಿದೆ. ಸ್ಥಳೀಯ ಮಟ್ಟದಲ್ಲಿ ತನ್ನ ಸಂಘಟನೆಗಳಿಗೆ ಸೂಚನೆ ನೀಡಲಾಗಿದ್ದು, ಕಪ್ಪು ಬ್ಯಾಡ್ಜ್, ಮಾಸ್ಕ್, ರಿಬ್ಬನ್, ಶರ್ಟ್ನ್ನು ಧರಿಸಿ, ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹಲ್ಲೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುವಂತೆ ಕರೆ ನೀಡಲಾಗಿದೆ ಎಂದು ಐಎಂಎ ತಿಳಿಸಿದೆ.

ಇನ್ನು ಪ್ರತಿಭಟನೆಗೆ ಖಾಸಗಿ ಆಸ್ಪತ್ರೆ ಒಕ್ಕೂಟ ಸಾಥ್ ನೀಡಿದೆ. ಖಾಸಗಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಆಸ್ಪತ್ರೆಗಳನ್ನ ಸಂರಕ್ಷಿತ ವಲಯ ಅಂತ ಘೋಷಿಸಬೇಕು. ಆಸ್ಪತ್ರೆ ಹಾಗೂ ಆರೋಗ್ಯ ಸೇವೆ ವೃತ್ತಿಪರ ಸಂರಕ್ಷಣಾ ಕಾಯ್ದೆ ಐಪಿಸಿ ಮತ್ತು ಸಿಆರ್ಪಿಸಿ ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಇದನ್ನೂ ಓದಿ: ಮಲೆನಾಡಿನ ಫೋರ್ಕ್​ ಫ್ರೈ; ಮಳೆಗಾಲದಲ್ಲಿ ಅಕ್ಕಿ ರೊಟ್ಟಿ ಜತೆ ಮಾಡಿ ಸವಿಯಿರಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ