AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಜಿಲ್ಲಾಸ್ಪತ್ರೆ ಅವ್ಯವಸ್ಥೆ: ಮಕ್ಕಳ ವಾರ್ಡ್‌ನ ಬೆಡ್ ಮೇಲೆ ಮಲಗಿರುವ ನಾಯಿ! ಫೋಟೋ ವೈರಲ್

ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್​ನಲ್ಲಿ ನಾಯಿ ಮಲಗಿರುವ ವಿಡಿಯೋ ವೈರಲ್​ ಆಗಿದೆ. ಈ ಕುರಿತಂತೆ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಹೊಂದಿದೆ ಎಂಬುದಾಗಿ ಜನರು ಆಗ್ರಹಿಸುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆ ಅವ್ಯವಸ್ಥೆ: ಮಕ್ಕಳ ವಾರ್ಡ್‌ನ ಬೆಡ್ ಮೇಲೆ ಮಲಗಿರುವ ನಾಯಿ! ಫೋಟೋ ವೈರಲ್
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್​ನಲ್ಲಿ ನಾಯಿ ಮಲಗಿರುವ ಫೋಟೋ ವೈರಲ್​
shruti hegde
| Edited By: ಸಾಧು ಶ್ರೀನಾಥ್​|

Updated on: Feb 26, 2021 | 12:13 PM

Share

ಚಿತ್ರದುರ್ಗ: ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್​ನಲ್ಲಿ ನಾಯಿ ಮಲಗಿರುವ ವಿಡಿಯೋ ವೈರಲ್​ ಆಗಿದೆ. ಈ ಕುರಿತಂತೆ ಜಿಲ್ಲಾಸ್ಪತ್ರೆ ಅವ್ಯವಸ್ಥೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅವರ ಬೇಜವಾಬ್ದಾರಿಯೇ ಇದಕ್ಕೆಲ್ಲ ಕಾರಣ ಎಂದು ನಗರದ ಜನರು ಆಕ್ರೋಶ ಹೊರಹಾಕಿದ್ದಾರೆ.

ಮೊದಲೇ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಬೆಡ್​ ಕೊರತೆ ಇದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಾರೆ. ಆದರೆ ಇದೀಗ ಬೆಡ್​ ಮೇಲೆ ನಾಯಿ ಮಲಗಿದೆ. ಅನಾರೋಗ್ಯದಿಂದ ಬಂದ ಮಕ್ಕಳು ಮಲಗುವ ಬೆಡ್​ ಮೇಲೆ ನಾಯಿ ಮಲಗಿರುವುದು ಆಸ್ಪತ್ರೆಯ ಅವ್ಯವಸ್ಥೆಯನ್ನು ತೋರುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನ ಕಾಣುತ್ತಿದೆ ಎಂದು ಅಧಿಕಾರಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chitradurga vidio viral

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಇದನ್ನೂ ಓದಿ: ಈ ಜನರಿಗೆ ರೋಗ ಕೊಡದೇ ಕಾಪಾಡೋ ದೇವ್ರೆ; ಉತ್ತರ ಕನ್ನಡ ಜಿಲ್ಲೆಗೆ ಒಂದಾದ್ರೂ ಒಳ್ಳೇ ಆಸ್ಪತ್ರೆ ಬೇಡ್ವಾ?

ಇದನ್ನೂ ಓದಿ: ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಬೆನ್ನಲ್ಲೇ ತಾಲೂಕಾಸ್ಪತ್ರೆ ಆರೋಗ್ಯ ಸಚಿವರ ದಿಢೀರ್ ಭೇಟಿ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ