AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ನಾಯಿ ಜಾಗಕ್ಕಾಗಿ ಹಾಲಿ-ಮಾಜಿ ಶಾಸಕರ ರಿಲೆಟೀವ್ಸ್ ಫೈಟ್​!

ಬಾಗಲಕೋಟೆ: ಇಳಕಲ್ ನಗರದ ಪ್ರವಾಸಿ ಮಂದಿರದಲ್ಲಿ ನಾಯಿ ಶೆಡ್ ಕಿತ್ತಾಕಿದ ವಿಚಾರಕ್ಕೆ ಹಾಲಿ ಶಾಸಕನ ಪುತ್ರ ಮತ್ತು ಮಾಜಿ ಶಾಸಕನ ಸಹೋದರರ ಮಧ್ಯೆ ತಡರಾತ್ರಿ ಜಗಳವಾಗಿದೆ. ಶಾಸಕ ದೊಡ್ಡನಗೌಡ ಪಾಟೀಲ ಪುತ್ರ ರಾಜುಗೌಡ ಪಾಟೀಲ ಮತ್ತು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸಹೋದರ ದೇವಾನಂದ ಕಾಶಪ್ಪನವರ್ ನಡುವೆ ತಡರಾತ್ರಿ ಗಲಾಟೆಯಾಗಿದೆ. ನಾಯಿ ಶೆಡ್​ ಸಂಬಂಧ ಮಾತಿಗೆ ಮಾತು ಬೆಳೆದು ಪರಸ್ಪರ ಎಳೆದಾಡಿಕೊಂಡಿದ್ದಾರೆ. ಈ ವೇಳೆ ರಾತ್ರಿ ಬೀಟ್ ಪೊಲೀಸರು ಸ್ಥಳಕ್ಕಾಗಮಿಸಿ ಜಗಳ ಬಿಡಿಸಿದ್ದಾರೆ. ಘಟನಾ ಸ್ಥಳಕ್ಕೆ ಇಳಕಲ್ […]

ನಡುರಾತ್ರಿ ನಾಯಿ ಜಾಗಕ್ಕಾಗಿ ಹಾಲಿ-ಮಾಜಿ ಶಾಸಕರ ರಿಲೆಟೀವ್ಸ್ ಫೈಟ್​!
ಸಾಧು ಶ್ರೀನಾಥ್​
|

Updated on:Oct 21, 2019 | 3:12 PM

Share

ಬಾಗಲಕೋಟೆ: ಇಳಕಲ್ ನಗರದ ಪ್ರವಾಸಿ ಮಂದಿರದಲ್ಲಿ ನಾಯಿ ಶೆಡ್ ಕಿತ್ತಾಕಿದ ವಿಚಾರಕ್ಕೆ ಹಾಲಿ ಶಾಸಕನ ಪುತ್ರ ಮತ್ತು ಮಾಜಿ ಶಾಸಕನ ಸಹೋದರರ ಮಧ್ಯೆ ತಡರಾತ್ರಿ ಜಗಳವಾಗಿದೆ.

ಶಾಸಕ ದೊಡ್ಡನಗೌಡ ಪಾಟೀಲ ಪುತ್ರ ರಾಜುಗೌಡ ಪಾಟೀಲ ಮತ್ತು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸಹೋದರ ದೇವಾನಂದ ಕಾಶಪ್ಪನವರ್ ನಡುವೆ ತಡರಾತ್ರಿ ಗಲಾಟೆಯಾಗಿದೆ. ನಾಯಿ ಶೆಡ್​ ಸಂಬಂಧ ಮಾತಿಗೆ ಮಾತು ಬೆಳೆದು ಪರಸ್ಪರ ಎಳೆದಾಡಿಕೊಂಡಿದ್ದಾರೆ. ಈ ವೇಳೆ ರಾತ್ರಿ ಬೀಟ್ ಪೊಲೀಸರು ಸ್ಥಳಕ್ಕಾಗಮಿಸಿ ಜಗಳ ಬಿಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಇಳಕಲ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಆದ್ರೆ ಇವರಿಬ್ಬರ ಗಲಾಟೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

Published On - 3:03 pm, Mon, 21 October 19

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ