AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ ನೆರವಿನಲ್ಲಿ ಕರ್ನಾಟಕಕ್ಕೆ 400 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳು (Oxygen Concentrators), ಮಹಾರಾಷ್ಟ್ರಕ್ಕೆ 300 ಆಕ್ಸಿಜನ್ ಕಾನ್ಸೆಂಟ್ರೇಟರ್​ ನೀಡಿಕೆಯಾಗಿದೆ. ಇನ್ನು ಪಲ್ಸ್ ಆಕ್ಸಿಮೀಟರ್ (Oximeters) ಪೈಕಿ ಕರ್ನಾಟಕಕ್ಕೆ 1,308 ನೀಡಲಾಗಿದೆ.

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ
ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ
ಸಾಧು ಶ್ರೀನಾಥ್​
|

Updated on:May 10, 2021 | 10:41 AM

Share

ದೆಹಲಿ: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ನೀತಿ ಆಯೋಗ (National Institution for Transforming India-NITI Aayog) ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ.

ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ ನೆರವಿನಲ್ಲಿ ಕರ್ನಾಟಕಕ್ಕೆ 400 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳು (Oxygen Concentrators), ಮಹಾರಾಷ್ಟ್ರಕ್ಕೆ 300 ಆಕ್ಸಿಜನ್ ಕಾನ್ಸೆಂಟ್ರೇಟರ್​ ನೀಡಿಕೆಯಾಗಿದೆ. ಇನ್ನು ಪಲ್ಸ್ ಆಕ್ಸಿಮೀಟರ್ (Oximeters) ಪೈಕಿ ಕರ್ನಾಟಕಕ್ಕೆ 1,308 ನೀಡಲಾಗಿದೆ. ಮಹಾರಾಷ್ಟ್ರಕ್ಕೆ 2,144 ಆಕ್ಸಿಮೀಟರ್​ಗಳು ಹೋಗಿವೆ. ಕೇರಳಕ್ಕೆ 1048 ಆಕ್ಸಿಮೀಟರ್ ನೀಡಲಾಗಿದೆ.

(Donations from Sales Force USA include 2200 Oxygen Concentrators and 10000 Oximeters which have been allocated to Indian states NITI Aayog)

Published On - 10:38 am, Mon, 10 May 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ