AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ ನೆರವಿನಲ್ಲಿ ಕರ್ನಾಟಕಕ್ಕೆ 400 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳು (Oxygen Concentrators), ಮಹಾರಾಷ್ಟ್ರಕ್ಕೆ 300 ಆಕ್ಸಿಜನ್ ಕಾನ್ಸೆಂಟ್ರೇಟರ್​ ನೀಡಿಕೆಯಾಗಿದೆ. ಇನ್ನು ಪಲ್ಸ್ ಆಕ್ಸಿಮೀಟರ್ (Oximeters) ಪೈಕಿ ಕರ್ನಾಟಕಕ್ಕೆ 1,308 ನೀಡಲಾಗಿದೆ.

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ
ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ
ಸಾಧು ಶ್ರೀನಾಥ್​
|

Updated on:May 10, 2021 | 10:41 AM

Share

ದೆಹಲಿ: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ನೀತಿ ಆಯೋಗ (National Institution for Transforming India-NITI Aayog) ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ.

ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ ನೆರವಿನಲ್ಲಿ ಕರ್ನಾಟಕಕ್ಕೆ 400 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳು (Oxygen Concentrators), ಮಹಾರಾಷ್ಟ್ರಕ್ಕೆ 300 ಆಕ್ಸಿಜನ್ ಕಾನ್ಸೆಂಟ್ರೇಟರ್​ ನೀಡಿಕೆಯಾಗಿದೆ. ಇನ್ನು ಪಲ್ಸ್ ಆಕ್ಸಿಮೀಟರ್ (Oximeters) ಪೈಕಿ ಕರ್ನಾಟಕಕ್ಕೆ 1,308 ನೀಡಲಾಗಿದೆ. ಮಹಾರಾಷ್ಟ್ರಕ್ಕೆ 2,144 ಆಕ್ಸಿಮೀಟರ್​ಗಳು ಹೋಗಿವೆ. ಕೇರಳಕ್ಕೆ 1048 ಆಕ್ಸಿಮೀಟರ್ ನೀಡಲಾಗಿದೆ.

(Donations from Sales Force USA include 2200 Oxygen Concentrators and 10000 Oximeters which have been allocated to Indian states NITI Aayog)

Published On - 10:38 am, Mon, 10 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ