AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIR ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ. Smt #SoniaGandhi & @INCIndia must apologise to country for […]

FIR  ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ
Follow us
ಸಾಧು ಶ್ರೀನಾಥ್​
|

Updated on:May 22, 2020 | 1:53 PM

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ.

Published On - 1:43 pm, Fri, 22 May 20

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ