AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIR ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ. Smt #SoniaGandhi & @INCIndia must apologise to country for […]

FIR  ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ
ಸಾಧು ಶ್ರೀನಾಥ್​
|

Updated on:May 22, 2020 | 1:53 PM

Share

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ.

Published On - 1:43 pm, Fri, 22 May 20

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!