AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIR ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ. Smt #SoniaGandhi & @INCIndia must apologise to country for […]

FIR  ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ
ಸಾಧು ಶ್ರೀನಾಥ್​
|

Updated on:May 22, 2020 | 1:53 PM

Share

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ.

Published On - 1:43 pm, Fri, 22 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​