AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIR ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ. Smt #SoniaGandhi & @INCIndia must apologise to country for […]

FIR  ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ
ಸಾಧು ಶ್ರೀನಾಥ್​
|

Updated on:May 22, 2020 | 1:53 PM

Share

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ.

Published On - 1:43 pm, Fri, 22 May 20

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು