FIR ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ. Smt #SoniaGandhi & @INCIndia must apologise to country for […]

FIR  ಹಿಂಪಡೆಯಬೇಡಿ, ಪೊಲೀಸರನ್ನ ಪ್ರೋತ್ಸಾಹಿಸಿ: CMಗೆ ಶೋಭಾ ಆಗ್ರಹ
ಸಾಧು ಶ್ರೀನಾಥ್​

Updated on: May 22, 2020 | 1:53 PM

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಪ್ರಧಾನಿಗೆ ಅಗೌರವ ತೋರಿರುವ ಸೋನಿಯಾ ವಿರುದ್ಧ ಎಫ್‌ಐಆರ್ ಹಿಂಪಡೆಯದಂತೆ ಆಗ್ರಹಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಪ್ರಕಾರ ಕ್ರಮಕೈಗೊಂಡ ಪೊಲೀಸರನ್ನ ಪ್ರೋತ್ಸಾಹಿಸಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವಮಾನಿಸಿದ ಸೋನಿಯಾ ಕ್ಷಮೆಯಾಚಿಸಲಿ ಎಂದೂ ಟ್ವೀಟ್ ಮೂಲಕ ಶೋಭಾ ಆಗ್ರಹ ಮಾಡಿದ್ದಾರೆ.

Published On - 1:43 pm, Fri, 22 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us