AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು […]

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’
ಸಿದ್ದರಾಮಯ್ಯ-ಪ್ರಲ್ಹಾದ್​ ಜೋಶಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2019 | 2:17 PM

Share

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಮೊದಲು ಇತಿಹಾಸವನ್ನ ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದ ಸಿದ್ದರಾಮಯ್ಯನವರ ನಡೆಯನ್ನು ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.

ಮುಂದೆ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್​ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಹ್ಲಾದ್ ಜೋಶಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.

ವೀರ ಸಾವರ್ಕರ್​ಗೆ ಭಾರತ ರತ್ನ ನೀಡಬೇಕೆಂಬ ಪ್ರಸ್ತಾವನೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ವೀರ ಸಾವರ್ಕರ್ ಕೂಡಾ ಒಬ್ಬರು ಎಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ವಿವಾದದ ಕಿಡಿ ಹೊತ್ತಿಸಿದ್ದರು.

Published On - 2:15 pm, Sat, 19 October 19

Follow Us
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್