AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು […]

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’
ಸಿದ್ದರಾಮಯ್ಯ-ಪ್ರಲ್ಹಾದ್​ ಜೋಶಿ
ಸಾಧು ಶ್ರೀನಾಥ್​
|

Updated on:Oct 19, 2019 | 2:17 PM

Share

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಮೊದಲು ಇತಿಹಾಸವನ್ನ ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದ ಸಿದ್ದರಾಮಯ್ಯನವರ ನಡೆಯನ್ನು ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.

ಮುಂದೆ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್​ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಹ್ಲಾದ್ ಜೋಶಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.

ವೀರ ಸಾವರ್ಕರ್​ಗೆ ಭಾರತ ರತ್ನ ನೀಡಬೇಕೆಂಬ ಪ್ರಸ್ತಾವನೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ವೀರ ಸಾವರ್ಕರ್ ಕೂಡಾ ಒಬ್ಬರು ಎಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ವಿವಾದದ ಕಿಡಿ ಹೊತ್ತಿಸಿದ್ದರು.

Published On - 2:15 pm, Sat, 19 October 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ